Webdunia - Bharat's app for daily news and videos

Install App

ನಿಖಿಲ್ ಸ್ಪರ್ಧೆಗೆ ವಿರೋಧಿಸುವ ಹೋರಾಟಕ್ಕೆ ಸುಮಲತಾ ಬೆಂಬಲ

Webdunia
ಮಂಗಳವಾರ, 12 ಮಾರ್ಚ್ 2019 (13:57 IST)
ಸ್ವಾಭಿಮಾನಕ್ಕಾಗಿ ಸತ್ಯಾಗ್ರಹ, ಮಂಡ್ಯ ಜಿಲ್ಲೆಯ ಅಸ್ಮಿತೆಗಾಗಿ ಹೋರಾಟ ನಡೆಯುತ್ತಿರುವ ಸ್ಥಳ್ಕಕ್ಕೆ ಸುಮಲತಾ ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದ್ದಾರೆ.

ಮಂಡ್ಯಕ್ಕೆ ಆಗಮಿಸಿದ ಸುಮಲತಾ ಅಂಬರೀಶ್, ಉಪವಾಸ ನಿರತರನ್ನು ಭೇಟಿಯಾದರು. ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿದ ಸುಮಲತಾ, ಕಾಂಗ್ರೆಸ್ ಮುಖಂಡ ಡಾ.ರವೀಂದ್ರರಿಂದ ನಡೆಯುತ್ತಿರುವ ಸತ್ಯಾಗ್ರಹಕ್ಕೆ ಬೆಂಬಲ ವ್ಯಕ್ತಪಡಿಸಿದರು.

ನಿಖಿಲ್ ಸ್ಪರ್ಧೆ ವಿರೋಧಿಸಿ, ಸ್ಥಳೀಯಯರಿಗೇ ಟಿಕೆಟ್ ನೀಡುವಂತೆ ಆಗ್ರಹಿಸಿ ನಡೆಯುತ್ತಿರುವ ಹೋರಾಟಕ್ಕೆ ಸುಮಲತಾ ಬೆಂಬಲ ನೀಡಿರುವುದು ಚರ್ಚೆಗೆ ಕಾರಣವಾಗಿದೆ. ಸತ್ಯಾಗ್ರಹ ನಿರತರನ್ನ ಭೇಟಿಯಾಗಿ ಚರ್ಚೆ ನಡೆಸಿರುವ ಸುಮಲತಾ ತಮ್ಮ ರಾಜಕೀಯ ದಾಳವನ್ನು ಉರುಳಿಸಲು ಯತ್ನ ಮುಂದುವರಿಸಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments