Webdunia - Bharat's app for daily news and videos

Install App

ಮಾಧ್ಯಮ ವರದಿಗಳಿಗೆ ಸುಮಲತಾ ತಿರುಗೇಟು

Webdunia
ಬುಧವಾರ, 24 ಮೇ 2023 (13:33 IST)
ಕಳೆದ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ಏಳು ವಿಧಾನಸಭಾ ಕ್ಷೇತ್ರಗಳು ಮತ್ತು ಪ್ರಮುಖ ಸ್ಥಳೀಯ ಸಂಸ್ಥೆಗಳನ್ನು ತನ್ನ ಹಿಡಿತದಲ್ಲಿಟ್ಟುಕೊಂಡಿದ್ದ ಪ್ರಬಲ ಜೆಡಿಎಸ್ ಸೋಲಿಸಿ ಸುಮಲತಾ ಅಂಬರೀಶ್ ಏಕಾಂಗಿಯಾಗಿ ಹೋರಾಡಿ ಮಂಡ್ಯ ಸಂಸದರಾಗಿ ಗೆಲ್ಲುವಲ್ಲಿ ಯಶಸ್ವಿಯಾಗಿದ್ದರು, ಆದರೆ ಅವರ ತಂತ್ರಗಾರಿಕೆ ವಿಧಾನಸಭೆ ಚುನಾವಣೆಯಲ್ಲಿ ನಡೆಯಲಿಲ್ಲ ಎಂದು ಅವರ ಬಗ್ಗೆ ಟೀಕೆಗಳು ಕೇಳಿ ಬಂದಿದ್ದವು. ಈ ಬಾರಿ ಮಂಡ್ಯದ ಸಂಸದೆ ಸುಮಲತಾ ಬಿಜೆಪಿ ಬೆಂಬಲಿಸಿದ್ದರು. ಚುನಾವಣೆಯಲ್ಲಿ ಅವರು ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಿದ್ದರು. ಆದರೆ ಪಕ್ಷ ಜಿಲ್ಲೆಯಲ್ಲಿ ಒಂದೂ ಸ್ಥಾನ ಗೆದ್ದಿಲ್ಲ. ಈ ಕುರಿತು ಕೆಲವು ವರದಿಗಳು ಬರುತ್ತಿವೆ. ಈ ಕುರಿತು ಸೋಮವಾರ ಅವರು ಸುದೀರ್ಘ ಪೋಸ್ಟ್‌ ಒಂದನ್ನು ಹಾಕಿದ್ದಾರೆ. 'ಕಪೋಲಕಲ್ಪಿತ ವರದಿ ಮಾಡುತ್ತಿರುವ ಕೆಲ ದೃಶ್ಯ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳ ವರದಿಗೆ ಇದು ನನ್ನ ಪ್ರತ್ಯುತ್ತರ' ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments