Select Your Language

Notifications

webdunia
webdunia
webdunia
webdunia

ಶಿಕ್ಷಣ ಸಚಿವರಿಗೆ ಸುರೇಶ್ ಕುಮಾರ್​​​​ ಮನವಿ

ಪದವಿ ಕಾಲೇಜು
ರಾಜ್ಯ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸೇವಾಭದ್ರತೆ ಮತ್ತು ವೇತನ ವಿತರಣೆ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಉನ್ನತ ಶಿಕ್ಷಣ ಸಚಿವರಿಗೆ ಶಾಸಕ ಪತ್ರ ಬರೆದಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌ಗೆ ಶಾಸಕ ಸುರೇಶ್ ಕುಮಾರ್ ಅವರು ಪತ್ರ ಬರೆದಿದ್ದಾರೆ. ಸರ್ಕಾರ ಕಳೆದ ಮೂರು ತಿಂಗಳಿಂದ ವೇತನ ನೀಡದೇ ನಿರ್ಲಕ್ಷಿಸುತ್ತಿದ್ದು, ಸೇವಾ ಭದ್ರತೆ ಇಲ್ಲದ 13 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಅತಂತ್ರದಲ್ಲಿ ಜೀವನ ನಡೆಸುತ್ತಿದ್ದಾರೆ. ಬಾಕಿ ವೇತನ ಮತ್ತು ಸೇವಾಭದ್ರತೆ ಒದಗಿಸುವಂತೆ ಒತ್ತಾಯಿಸಿ ಉನ್ನತ ಶಿಕ್ಷಣ ಸಚಿವರಿಗೆ ಶಾಸಕ ಸುರೇಶ್ ಕುಮಾರ್ ಪತ್ರದ ಮೂಲಕ ಮನವಿ ಮಾಡಿದ್ದಾರೆ

Share this Story:

Follow Webdunia kannada

ಮುಂದಿನ ಸುದ್ದಿ

ಹೆದರುವುದು ಬೇಡ ತನಿಖೆ ಮಾಡಿಸಿ-ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ