ಜಿಲ್ಲೆಗಳಲ್ಲಿ ಡ್ರೋನ್ ಮೂಲಕ ಸರ್ವೆ: ಅಶೋಕ್

Webdunia
ಗುರುವಾರ, 20 ಜನವರಿ 2022 (13:55 IST)
ಬೆಂಗಳೂರು : ಕೇಂದ್ರ ಸರ್ಕಾರದ ಅನುದಾನದ ಮೂಲಕ ಎಲ್ಲಾ ಜಿಲ್ಲೆಗಳಲ್ಲಿ ಡ್ರೋನ್ ಮೂಲಕ ಸರ್ವೆ ಮಾಡುತ್ತೇವೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 287 ಕೋಟಿ ರೂ.ಗಳ ವೆಚ್ಚದಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಡ್ರೋನ್ ಮೂಲಕ ಸರ್ವೆ ಮಾಡಿ ಡಿಜಿಟಲ್ ರೂಪದಲ್ಲಿ ದಾಖಲೆಗಳನ್ನು ಇಡುತ್ತೇವೆ. ಪ್ರಾಯೋಗಿಕವಾಗಿ 4 ಜಿಲ್ಲೆಗಳಲ್ಲಿ ಈ ಕಾರ್ಯ ಸದ್ಯದಲ್ಲೇ ಪ್ರಾರಂಭಿಸುತ್ತೇವೆ ಎಂದು ಮಾಹಿತಿ ನೀಡಿದರು.

ಕಂದಾಯ ಇಲಾಖೆಯ ಕಾರ್ಯಕ್ರಮದ ಕುರಿತು ಮಾತನಾಡಿ, ಇನಾಂತಿ ಜಮೀನಿನಲ್ಲಿ ಉಳುಮೆ ಮಾಡುತ್ತಿರುವ ರೈತರು ಅರ್ಜಿ ಹಾಕಿಕೊಳ್ಳಲು ಇನ್ನೂ ಒಂದು ವರ್ಷ ಅವಕಾಶ ಮಾಡಿಕೊಟ್ಟಿದ್ದೇನೆ. ಆ ಕುರಿತು ಗೆಜೆಟ್ ನೋಟಿಫಿಕೇಷನ್ ಆಗಿದೆ ಎಂದರು.

ಮುಖ್ಯಮಂತ್ರಿ ಮನೆಯ ಮುಂದೆ ಕಾಂಗ್ರೆಸ್ ಪ್ರತಿಭಟನೆ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಇದ್ದಾಗ ಯಾರಿಗೂ ಪ್ರತಿಭಟನೆ ಮಾಡುವುದಕ್ಕೇ ಬಿಡುತ್ತಿರಲಿಲ್ಲ. ನಮ್ಮದು ಪ್ರಜಾಪ್ರಭುತ್ವಕ್ಕೆ ಬೆಲೆ ಕೊಡುವ ಸರ್ಕಾರ. ಸಿಎಂ ನಿವಾಸದ ಮುಂದೆ ಪ್ರತಿಭಟನೆ ಮಾಡುವುದಾದರೆ ಸ್ವಾಗತ ಎಂದು ಪ್ರತಿಕ್ರಿಯಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಡಿಪಾರು ಆದೇಶದಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿಗೆ ಬಿಗ್ ಶಾಕ್

ರಾಮಮಂದಿರ ದೇಣಿಗೆ ದುರುಪಯೋಗ: ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ಖಲಿಸ್ತಾನ್ ಗುಂಪಿನಿಂದ ಕೊಲೆ ಬೆದರಿಕೆ: ಭದ್ರತೆಯಲ್ಲಿ ಮಹತ್ವದ ಬದಲಾವಣೆ

ಮಕ್ಕಳಾಗಿಲ್ಲವೆಂದು ಸೊಸೆಯೊಬ್ಬಳನ್ನು ಈ ರೀತಿ ನಡೆಸಿಕೊಳ್ಳುವುದಾ, ಹೀನಾಯ ಘಟನೆ, Video

ಡಿಕೆ ಶಿವಕುಮಾರ್ ಇಡೀ ರಾಜ್ಯದ ಸಿಎಂ, ಅದು ಮರೆಯಬಾರದು: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments