Webdunia - Bharat's app for daily news and videos

Install App

ವರದಕ್ಷಿಣೆ ಕಿರುಕುಳ ಶಂಕೆ: ಡೆತ್‌ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆ

Sampriya
ಗುರುವಾರ, 21 ನವೆಂಬರ್ 2024 (17:29 IST)
ಚಿಕ್ಕಬಳ್ಳಾಪುರ: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ನವವಿವಾಹಿತೆಯೊಬ್ಬರು ಆತ್ಮಹತ್ಯೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಗುಮ್ಮನಹಳ್ಳಿಯಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ನವವಿವಾಹಿತೆಯನ್ನು ರೂಪಾ (29) ಎಂದು ಗುರುತಿಸಲಾಗಿದೆ. 2 ವರ್ಷಗಳ ಹಿಂದೆಯಷ್ಟೇ ಸುರೇಶ್‌ ಎಂಬಾತನನ್ನ ಪ್ರೀತಿಸಿ ಮದುವೆಯಾಗಿದ್ದಳು. ಸುರೇಶ್‌ ಸಾಸಲು ಪಂಚಾಯಿತಿಯಲ್ಲಿ ಡಾಟಾ ಎಂಟ್ರಿ ಆಪರೇಟಿಂಗ್ ಆಗಿ ಕೆಲಸ ಮಾಡುತ್ತಿದ್ದ.

ಮಗಳ ಇಚ್ಛೆಯಂತೆ 2 ವರ್ಷಗಳ ಹಿಂದೆ ರೂಪಾ ಕುಟುಂಬದವರು ಸುರೇಶ್‌ನೊಂದಿಗೆ ಮದುವೆ ಮಾಡಿಸಿದ್ದರು.

ಮೂಲಗಳ ಪ್ರಕಾರ ಮದುವೆ ಸಂದರ್ಭದಲ್ಲಿ ರೂಫಾಗೆ 100 ಗ್ರಾಂ ಒಡವೆ ಸಹ ನೀಡಿದ್ದರು. ಆದ್ರೆ ಸುರೇಶ್‌ ಕುಟುಂಬಸ್ಥರು ಮದುವೆಗೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿದ್ದೇವೆ.

ಆ ಹಣವನ್ನು ತೆಗೆದುಕೊಂಡು ಬಾ ಎಂದು ಆಕೆಗೆ ಕಿರುಕುಳ ನೀಡುತ್ತಿದ್ದರು. ಕಿರುಕುಳಕ್ಕೆ ಬೇಸತ್ತ ರೂಪಾ ಆತ್ಮಹತ್ಯೆಯ ದಾರಿ ಹಿಡಿದಿದ್ದಾಳೆ ಎಂದು ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments