ಅಮಾನತುಗೊಂಡಿದ್ದ ಪಿಡಿಓ ರವಿ ಆತ್ಮಹತ್ಯೆ

Webdunia
ಶನಿವಾರ, 30 ಏಪ್ರಿಲ್ 2022 (20:07 IST)
ಅಮಾನತುಗೊಂಡಿದ್ದ ಪಿಡಿಓ ರವಿ ಆತ್ಮಹತ್ಯೆ ಮಾಡಿಕೊಂಡ ಕೊಂಡ ಘಟನೆ ರಾಮನಗರದ ಹಾರೋಹಳ್ಳಿಯ ಕೊಳ್ಳಗನಹಳ್ಳಿ ಗ್ರಾಮದಲ್ಲಿ ನಡೆದಿದೆ.ಬೈರಮಂಗಲ ಗ್ರಾಮ ಪಂಚಾಯತಿಯಲ್ಲಿ ಪಿಡಿಓ ಆಗಿ ಕಾರ್ಯನಿರ್ವಹಿಸುತ್ತಿದ್ದ ರವಿ. ಅಕ್ರಮ ಈ ಖಾತೆ ಆರೋಪದ ಮೇರೆಗೆ ರವಿ ಅಮಾನತುಗೊಂಡಿದ್ದರು. ಕಳೆದ ವಾರ ಪಿಡಿಓ ರವಿ ಅವರನ್ನು ಜಿ.ಪಂ. ಸಿಇಒ ಇಕ್ರಂ ಅಮಾನತು ಮಾಡಿದ್ದರು. ಅಕ್ರಮ ಈ ಖಾತೆ ಬಗ್ಗೆ ಈ ಹಿಂದೆ ಯಲಹಂಕ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಕ್ರಮ ಈ ಖಾತೆ ಬೆಳಕಿಗೆ ಬರುವ ಹಿನ್ನೆಲೆ‌ ರವಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಏನ್ರೀ ಇದು ತಮಾಷೆ... ಗರ್ಭಿಣಿಯಾಗಿದ್ದಾಗ ಗಂಡ ಫಿಂಗರ್ ಚಿಪ್ಸ್ ತಿನ್ನಲು ಬಿಡಲಿಲ್ಲ ಎಂದು ಹೆಂಡತಿ ಕೇಸ್: ಜಡ್ಜ್ ಶಾಕ್

ಮೊಮ್ಮಗನ ಹಿಂದೆಯೇ ಹೊರಟ ಕೇತನ್ ಅಗರ್ವಾಲ್ ತಾತ: ಅಗರ್ವಾಲ್ ಕುಟುಂಬಕ್ಕೆ ಮತ್ತೊಂದು ಆಘಾತ

ರಾಮಮಂದಿರ ನಿರ್ಮಾಣಕ್ಕಾಗಿ ವರ್ಷಾನುಗಟ್ಟಲೆ ಹೋರಾಡಿ ಜಯ ಪಡೆದು ಏನು ಪ್ರಯೋಜನವಾಯ್ತು

ಉತ್ತರ ಪ್ರದೇಶದ ದೇವಸ್ಥಾನದಲ್ಲಿ ಅನ್ಯಕೋಮಿನ ಜೋಡಿಯ ಅಸಭ್ಯ ವರ್ತನೆ: ಕೊನೆಗೆ ಏನಾಯ್ತು ನೋಡಿ video

Karnataka Weather: ಕರ್ನಾಟಕದ ಈ ಜಿಲ್ಲೆಗಳಿಗೆ ಭಾನುವಾರ ರೆಡ್ ಅಲರ್ಟ್

ಮುಂದಿನ ಸುದ್ದಿ
Show comments