Webdunia - Bharat's app for daily news and videos

Install App

ಸುನಿಲ್ ಕುಮಾರ್‌ರಿಂದ ಸ್ವಾಭಿಮಾನಿ ಹಿಂದು ಅಭಿಯಾನ

Webdunia
ಮಂಗಳವಾರ, 8 ನವೆಂಬರ್ 2022 (13:18 IST)
ಬೆಂಗಳೂರು : ಸತೀಶ್ ಜಾರಕಿಹೊಳಿ ಹೇಳಿಕೆ ವಿರುದ್ಧ ಕೇಸರಿಪಡೆ ಸಿಡಿದೆದ್ದಿದ್ದು, ಸಚಿವ ಸುನೀಲ್ ಕುಮಾರ್ ‘ಸ್ವಾಭಿಮಾನಿ ಹಿಂದು’ ಅಭಿಯಾನ ಆರಂಭಿಸಿದರು.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ನಾಯಕರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ನನ್ನನ್ನು ಹಿಂದು ಎಂದು ಕರೆಯಬೇಡಿ ಎಂದು ಹೇಳಿದ್ದ ಜವಾಹರ್ ಲಾಲ್ ನೆಹರು ಅವರ ಹಾದಿಯಲ್ಲೇ ಕಾಂಗ್ರೆಸ್ ಇಷ್ಟು ವರ್ಷ ನಡೆದುಕೊಂಡಿದೆ.

ಹಿಂದು, ಹಿಂದುತ್ವ ಹಾಗೂ ಹಿಂದು ರಾಷ್ಟ್ರೀಯ ವಿಚಾರಧಾರೆಯನ್ನು ಅವಕಾಶ ಸಿಕ್ಕಾಗಲೆಲ್ಲ ಹತ್ತಿಕ್ಕಲು ಕಾಂಗ್ರೆಸ್ ಯತ್ನಿಸುತ್ತಲೆ ಬಂದಿದೆ. ಸತೀಶ್ ಜಾರಕಿಹೊಳಿ ಈ ಪರಂಪರೆಯ ಭಾಗ ಎಂದು ಆಕ್ರೋಶ ಹೊರಹಾಕಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ಮುಂದಿನ ಸುದ್ದಿ
Show comments