ಕೆಂಪಣ್ಣ ವಿರುದ್ದ ಕ್ರಮ ತಗೊಳ್ಳಿ : ಸಿದ್ದರಾಮಯ್ಯ

Webdunia
ಭಾನುವಾರ, 25 ಸೆಪ್ಟಂಬರ್ 2022 (12:26 IST)
40% ಕಮಿಷನ್ ಅಂತ ಕೆಂಪಣ್ಣ ಹೇಳ್ತಾರಲ್ಲ. ಹಾಗಾದ್ರೆ ಕೆಂಪಣ್ಣನ ಮೇಲೆ ಕ್ರಮ ತಗೊಳ್ಳಿ. ಯಾಕೆ 1 ವರ್ಷ ಆದ್ರೂ ಕ್ರಮ ತಗೊಂಡಿಲ್ಲ.

ಯಾಕೆ ಅಂದ್ರೆ ಇವರ ಬಣ್ಣ ಬಯಲಾಗುತ್ತೆ ಅಂತ ತಗೊಂಡಿಲ್ಲ. ಬಿಜೆಪಿಯವರು ತಪ್ಪಿತಸ್ಥರು ಹಾಗಾಗಿ ಪಲಾಯನವಾದ ಮಾಡ್ತಿದ್ದಾರೆ. ಭ್ರಷ್ಟಾಚಾರ ವ್ಯಾಪಕವಾಗಿ ಈ ಸರ್ಕಾರದಲ್ಲಿ ನಡೀತಿದೆ. ಅದಕ್ಕೆ ಪಲಾಯನ ಮಾಡ್ತಿದ್ದಾರೆ.

ಅಧಿವೇಶನದಲ್ಲಿ ಮಂಗಳವಾರ 40% ಕಮಿಷನ್ ಬಗ್ಗೆ ಚರ್ಚೆಗೆ ಅವಕಾಶ ಕೇಳಿದೆ. ಅದು ಚರ್ಚೆಗೆ ಬಾರದ ಹಾಗೆ ನೋಡಿಕೊಂಡ್ರು ಚರ್ಚೆ ಮಾಡಲು ಅವಕಾಶ ಕೊಡಲಿಲ್ಲ. ಬೆಳಗಾವಿಯಲ್ಲೂ ಚರ್ಚೆ ಆಗಲಿಲ್ಲ ಈಗಲೂ ಆಗಲಿಲ್ಲ ಎಂದು ಟೀಕಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ವ್ಯಕ್ತಿ ನಿತಾಯಿ ರಾಯ್ ಚೌಧರಿಗೆ ಖುಲಾಯಿಸಿದ ಅದೃಷ್ಟ: ಬಾಂಗ್ಲಾ ಸಂಪುಟದಲ್ಲಿ ಮಹತ್ವದ ಖಾತೆ

ಸೆಕ್ಸ್‌ಗೆ ನಿರಾಕರಿಸಿದ ಸ್ನೇಹಿತೆಯನ್ನೇ ಕೊಂದರು ನಗುತ್ತಲೇ ಪ್ರತಿಕ್ರಿಯಿಸಿದ ಪಾಪಿ, ಇಲ್ಲಿ ನೋಡಿ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಇಸ್ರೋದ ನಿವೃತ್ತ ಉದ್ಯೋಗಿ, ಕಾರಣ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ
Show comments