Webdunia - Bharat's app for daily news and videos

Install App

ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ರೆ ಪಾರ್ಲಿಮೆಂಟ್ನಿಂದ ನನ್ನ ಅನರ್ಹ ಮಾಡಿದ್ರು : ರಾಹುಲ್ ಗಾಂಧಿ

Webdunia
ಮಂಗಳವಾರ, 18 ಏಪ್ರಿಲ್ 2023 (09:03 IST)
ಬೀದರ್ : ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ರೆ ಪಾರ್ಲಿಮೆಂಟ್ನಿಂದ ನನ್ನನ್ನು ಅನರ್ಹ ಮಾಡಿದರು, ಮಾತನಾಡಲು ಮೈಕ್ ನೀಡಲಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಭಾಲ್ಕಿಯಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
 
ಭಾಲ್ಕಿ ಪಟ್ಟಣದಲ್ಲಿ ನಡೆದ ಜನ ಕ್ರಾಂತಿ ಬಹಿರಂಗ ಸಮಾವೇಶದಲ್ಲಿ ಭಾಗಿಯಾಗಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ವಿರುದ್ಧ ಕಿಡಿಕಾರಿದ್ದಾರೆ. ಈ ಸರ್ಕಾರಕ್ಕೆ 40% ಕೊಡಬೇಕು. ಇಲ್ಲಾವಾದರೆ ನಿಮ್ಮ ಕೆಲಸಗಳು ಆಗಲ್ಲ. ಮೋದಿ ಸುಳ್ಳು ಹೇಳಿದಂತೆ ನಾವು ಸುಳ್ಳು ಹೇಳಲ್ಲ, ಯಾಕೆಂದರೆ 15 ಲಕ್ಷ ರೂ. ಹಾಕುತ್ತೇನೆ ಎಂದ ಮೋದಿ ಹಾಕಿದ್ರಾ? ಎಂದು ರಾಹುಲ್ ಪ್ರಶ್ನೆ ಮಾಡಿದರು.

40% ಸರ್ಕಾರ ಎಂದು ಹೇಳಿದ್ದ ಗುತ್ತಿಗೆದಾರ ಸಂಘದ ಪತ್ರಕ್ಕೆ ಇನ್ನೂ ಮೋದಿ ಉತ್ತರ ನೀಡಿಲ್ಲ. ಜೊತೆಗೆ ಪಿಎಸ್ಐ ಸೇರಿದಂತೆ ಬಹಳ ಹಗರಣಗಳು ಆಗಿವೆ. ಮತ್ತೆ ಮೋದಿ ಹೇಳುತ್ತಾರೆ ನಾವು ಭ್ರಷ್ಟಾಚಾರ ವಿರೋಧ ಇದ್ದೇವೆ ಎಂದು ಕುಟುಕಿದರು.

ಇದು 40% ಸರ್ಕಾರ. ಹೀಗಾಗೀ ಈ ಬಾರಿ ಬಿಜೆಪಿಗೆ 40 ಸೀಟು ಮಾತ್ರ ಕೊಡಿ. ಒಬಿಸಿ ಸರ್ವೆ ಬಹಿರಂಗ ಮಾಡಿ, ರಿಸರ್ವೇಶನ್ನಲ್ಲಿ 50% ಕ್ಯಾಪ್ ಮೀಸಲು ತೆಗೆಯಿರಿ, ದಲಿತ ಮತ್ತು ಒಬಿಸಿ ಅವರ ಮೀಸಲಾತಿ ಅವರಿಗೆ ಕೊಡಿ. ಆದರೆ ಮೋದಿ ಈ ಯಾವ ಕೆಲಸ ಮಾಡಲ್ಲ. ಅವರಿಗೆ ಒಬಿಸಿ ಮತ ಬೇಕು ಅಷ್ಟೇ ಎಂದು ತೀವ್ರ ವಾಗ್ದಾಳಿ ನಡೆಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments