Webdunia - Bharat's app for daily news and videos

Install App

ಕೇಂದ್ರದ ವಿರುದ್ಧ ಹೊರಾಡೋಣ ಬನ್ನಿ ಎಂದು ಸಿದ್ದರಾಮಯ್ಯಗೆ ಆಹ್ವಾನವಿತ್ತ ತಮಿಳುನಾಡು ಸಚಿವರು

Krishnaveni K
ಬುಧವಾರ, 12 ಮಾರ್ಚ್ 2025 (15:06 IST)
ಬೆಂಗಳೂರು: ಇಂದು ಬೆಂಗಳೂರಿಗೆ ಬಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾದ ತಮಿಳುನಾಡು ಸಚಿವರ ನಿಯೋಗ ಕೇಂದ್ರ ವಿರುದ್ಧ ಜೊತೆಯಾಗಿ ಹೋರಾಡೋಣ ಎಂದು ಕರೆ ನೀಡಿದ್ದಾರೆ.

ಕ್ಷೇತ್ರ ವಿಂಗಡಣೆ ವಿರೋಧಿಸಿ ಕೇಂದ್ರದ ವಿರುದ್ಧ ತಮಿಳುನಾಡು ಹೋರಾಟ ಮಾಡುತ್ತಿದೆ. ಇದಕ್ಕೆ ನಮ್ಮ ಜೊತೆ ಕೈ ಜೋಡಿಸಿ ಎಂದು ಇಂದು ತಮಿಳುನಾಡು ಸಚಿವರ ನಿಯೋಗ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಗೆ ಮನವಿ ಮಾಡಿದೆ. ಇದಕ್ಕೆ ಸಿಎಂ ಕೂಡಾ ಒಪ್ಪಿಗೆ ನೀಡಿದ್ದಾರೆ.

ಜನಸಂಖ್ಯೆ ಆಧಾರದಲ್ಲಿ ಕ್ಷೇತ್ರ ವಿಂಗಡಣೆ ಮಾಡುವುದರಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗಲಿದೆ ಎಂದು ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಆಕ್ರೋಶ ಹೊರಹಾಕಿದ್ದಾರೆ. ಇದಕ್ಕಾಗಿ ದಂಪತಿಗಳು ಹೆಚ್ಚು ಮಕ್ಕಳನ್ನು ಹಡೆಯಬೇಕಿದೆ ಎಂದೂ ಇತ್ತೀಚೆಗೆ ಹೇಳಿಕೆ ನೀಡಿದ್ದರು.

ಇದೀಗ ಕೇಂದ್ರದ ವಿರುದ್ಧ ಸಮರಕ್ಕೆ ಕರ್ನಾಟಕದ ನೆರವು ಕೇಳಿದ್ದಾರೆ. ಇದಕ್ಕೆ ಸಿಎಂ ಸಿದ್ದರಾಮಯ್ಯ ಕೂಡಾ ಸಹಮತಿ ವ್ಯಕ್ತಪಡಿಸಿದ್ದಾರೆ. ಈ ವೇಳೆ ಸ್ವತಃ ಸ್ಟಾಲಿನ್ ಫೋನ್ ಕರೆ ಮಾಡಿ ಸಿದ್ದರಾಮಯ್ಯ ಜೊತೆ ಮಾತುಕತೆಯನ್ನೂ ನಡೆಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pakistan: ಉಗ್ರ ಸೈಫುಲ್ಲಾ ಮೃತದೇಹಕ್ಕೆ ರಾಷ್ಟ್ರಧ್ವಜ: ಪಾಕಿಸ್ತಾನದ ನಾಟಕ ಬಯಲು

India Pakistan: ಭಾರತದ ವಿರುದ್ಧ ಸೋತು ಸುಣ್ಣವಾದ ಬಳಿಕ ಚೀನಾ ಬಳಿ ಓಡಿದ ಪಾಕಿಸ್ತಾನ

Pakistan ಉಗ್ರರಿಗೆ ಶುರುವಾಯ್ತು ಅಜ್ಞಾತ ಶೂಟರ್ ಭಯ

Joe Biden: ಅಮೆರಿಕಾ ಮಾಜಿ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್

Dharmasthala: ಪಂಜಾಬ್ ನಲ್ಲಿ ಧರ್ಮಸ್ಥಳ ಯುವತಿ ಸಾವು ಪ್ರಕರಣಕ್ಕೆ ಟ್ವಿಸ್ಟ್: ಕಾರಣ ಬಹಿರಂಗ

ಮುಂದಿನ ಸುದ್ದಿ
Show comments