ಶಿಕ್ಷಕಿಯ ಸರ ಕದ್ದ ಕಳ್ಳನ ಬಂಧನ

Webdunia
ಶುಕ್ರವಾರ, 6 ಆಗಸ್ಟ್ 2021 (13:16 IST)
ಶಿಕ್ಷಕಿಯ ಸರ ಕಳ್ಳತನ ಮಾಡಿದ್ದ ಯುವಕನನ್ನು ಮಂಗಳೂರಿನ ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಿಸಿಎ ಪದವೀಧರ ಚಿಕ್ಕಮಗಳೂರಿನ ಕೆ.ಎಸ್.ಶ್ರೀಯಸ್ (24), ಎಂದು ಗುರುತಿಸಲಾಗಿದೆ.

ಸುರತ್ಕಲ್‌ನ ಶಾಲೆಯ ಶಿಕ್ಷಕಿಯೊಬ್ಬರು ಮೊನ್ನೆ ಮಧ್ಯಾಹ್ನ ಮನೆಯಿಂದ ಶಾಲೆಗೆ ಹೋಗುತ್ತಿದ್ದಾಗ ವಿದ್ಯಾದಾಯಿನಿ ಸಮೀಪ ಅಂಡರ್ ಪಾಸ್ ಬಳಿ ಅಪರಿಚಿತನೊಬ್ಬ ಕರಿಮಣಿ ಸರ ಎಳೆದು ಪರಾರಿಯಾಗಿದ್ದ.
ಸ್ಥಳೀಯ ಸಿಸಿಟಿವಿ ದೃಶ್ಯ ಆಧರಿಸಿ ಕಾರ್ಯಾಚರಣೆ ನಡೆಸಿದ್ದರು. ಬೈಕ್ ಶೋರೂಂ ಬಳಿ ನಿಂತಿದ್ದ ಈತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸುಲಿಗೆ ಮಾಡಿದ್ದನ್ನು ಈತ ಒಪ್ಪಿಕೊಂಡಿದ್ದಾನೆ. ಆರೋಪಿಯಿಂದ ಚಿನ್ನದ ಕರಿಮಣಿ ಸರವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಡ್ಡಮತದಾನದ ಬಗ್ಗೆ ರಾಷ್ಟ್ರೀಯ ಅಧ್ಯಕ್ಷರಿಗೆ ವರದಿ ಕೊಡ್ತೇವೆ: ವಿಜಯೇಂದ್ರ

ಟೆಲಿಗ್ರಾಂ ನಿಷೇಧ ತೆರವಾದ್ರೂ ಓಪನ್ ಮಾಡಲಾಗುತ್ತಿಲ್ಲವೇ.. ಏನು ಮಾಡಬೇಕು ಇಲ್ಲಿದೆ ವಿವರ

ವರ್ಷಗಳ ನಂತರ ಕಾಶ್ಮೀರದ ಸ್ವಗ್ರಾಮಕ್ಕೆ ಮರಳಿದ ಪಂಡಿತ್ ಮಹಿಳೆ ಮರದ ಮುಂದೆ ನಿಂತು ಕಣ್ಣೀರು Video

ಸಾಯಲು ಹೊರಟಿದ್ದವಳನ್ನು ಹೀರೋನಂತೆ ಕಾಪಾಡಿದ ಯುವಕ Video

ಬಿಡದಿ ಟೌನ್ ಶಿಪ್ ವಿರುದ್ಧ ಹೋರಾಟ: ಕುಮಾರಸ್ವಾಮಿ ಕಮ್ ಬ್ಯಾಕ್ ಗೆ ಪ್ರಮುಖ ಅಸ್ತ್ರ

ಮುಂದಿನ ಸುದ್ದಿ
Show comments