ಶಿಕ್ಷಕರಲ್ಲೂ ಕೂಡ ಕ್ವಾಲಿಟಿ ಇರಬೇಕು- ಡಿಕೆಶಿವಕುಮಾರ್

Webdunia
ಸೋಮವಾರ, 25 ಡಿಸೆಂಬರ್ 2023 (14:00 IST)
ಬಿಬಿಎಂಪಿ ಶಾಲೆಗಳ ಗುತ್ತಿಗೆ ಆಧಾರದ ಶಿಕ್ಷಕರು ಭೇಟಿಯಾದ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ಗುತ್ತಿಗೆ ಶಿಕ್ಷಕರು ಬಂದು ಭೇಟಿ ಮಾಡಿದ್ದಾರೆ .ಅವರು ನಮ್ಮನ್ನೇ ಮುಂದುವರಿಸಬೇಕು ಎಂದು ಬೇಡಿಕೆ ಇಟ್ಟಿದ್ದಾರೆ.

ನಮ್ಮ ಶಿಕ್ಷಣ ಇಲಾಖೆಯವರು ಯಾಕೆ ಜವಾಬ್ದಾರಿ ತೆಗೆದುಕೊಂಡಿದ್ದೇವೆ ಎಂದರೆ ಬಿಬಿಎಂಪಿ ಶಾಲೆಗಳ ಶಿಕ್ಷಣದ ಗುಣಮಟ್ಟ ಕಡಿಮೆಯಾಗಿದೆ.ಕೆಲವು ಸೆಕ್ಯೂರಿಟಿ ಏಜೆನ್ಸಿಗಳು ಟೀಚರ್ಸ್‌ಗಳನ್ನು ಪೂರೈಕೆ ಮಾಡುತ್ತಿದ್ದಾರೆ ಎಂದು ಮಾಹಿತಿ ಇದೆ.ಯಾರ್ಯಾರು ಏನೇನು ಕೆಲಸ ಮಾಡಬೇಕು ಅದನ್ನೇ ಮಾಡಬೇಕು.ಸೆಕ್ಯೂರಿಟಿ ಏಜೆನ್ಸಿಯವರು ಶಿಕ್ಷಕರನ್ನು ಒದಗಿಸುವ ಕೆಲಸ ಆಗಬಾರದು ಹೀಗಾಗಿ ನಮ್ಮ ಶಿಕ್ಷಣ ಇಲಾಖೆಗೆ ಹೇಳಿದ್ದೇವೆ .
 
ನಾನು ಕೆಲ ಅಧಿಕಾರಿಗಳಿಗೂ ಹೇಳಿದ್ದೇನೆ.ಯಾರ್ಯಾರು ಚೆನ್ನಾಗಿ ಪಾಠ ಮಾಡುತ್ತಾರೆ.ಯಾರು ಗುಣಮಟ್ಟ ಉಳಿಸಿಕೊಂಡಿದ್ದಾರೆ ಅವರಿಗೆ ಪ್ರಾತಿನಿಧ್ಯ ಕೊಡಿ ಎಂದು ಹೇಳಿದ್ದೇನೆ.ಅವರಿಗೆ ಏನು ಸಹಾಯ ಮಾಡಬಹುದು ಅನ್ನೋದನ್ನ ಬಿಬಿಎಂಪಿ ವತಿಯಿಂದ ಮಾಡುತ್ತೇವೆ.ಶಾಲೆಗಳಲ್ಲಿ ಬಿಬಿಎಂಪಿ ಎಲ್ಲ ಮೂಲಭೂತ ಸೌಕರ್ಯ ಒದಗಿಸುತ್ತದೆ.ಗುಣಮಟ್ಟ ಕೊಡಬೇಕಾಗಿದ್ದು ನಮ್ಮ ಕರ್ತವ್ಯ.ಶಿಕ್ಷಕರಲ್ಲೂ ಕೂಡ ಕ್ವಾಲಿಟಿ ಇರಬೇಕು ಎನ್ನುವ ದೃಷ್ಟಿಯಿಂದ ಈ ತೀರ್ಮಾನ ಮಾಡಿದ್ದೇವೆ ಎಂದು ಡಿಕೆಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಂಬ್ಯುಲೆನ್ಸ್‌ ಹೆಸರಲ್ಲಿ ಸಮಾಜ ಸೇವೆ ಮಾಡುತ್ತಿದ್ದ ಬೆಳ್ತಂಗಡಿ ಜಲೀಲ್‌ ಬಾಬಾನ ನಿಜಬಣ್ಣ ತಿಳಿದ್ರೆ ಶಾಕ್

ಮಾಜಿ ಕೇಂದ್ರ ಸಚಿವರ ಮಗಳೊಬ್ಬಳ ಎಂತಹ ದರ್ಪ: ಕರ್ತವ್ಯದಲ್ಲಿದ್ದ ಬ್ಯಾಂಕ್ ಮ್ಯಾನೇಜರ್ ಮೇಲೆ ಹೀಗೇ ನಡೆದುಕೊಳ್ಳುವುದಾ, Video

ಎಲ್ಲರೂ ಇಷ್ಟು ಒಳ್ಳೇವ್ರು ಆಗಿರಲ್ಲ... ನೆನೆಯುತ್ತಿದ್ದ ಶಾಲಾ ಬಾಲಕಿ ನೋಡಿ ಅಧಿಕಾರಿ ಮಾಡಿದ ಕೆಲಸಕ್ಕೆ ನೆಟ್ಟಿಗರು ಫಿದಾ Video

ಯಾಕೋ ಮೊದಲೇ ಹೇಳಿಲ್ಲ.. ರೋಗಿ ಮಾಡಿದ ಕೆಲಸಕ್ಕೆ ಪಿತ್ತ ನೆತ್ತಿಗೇರಿ ವೈದ್ಯರೊಬ್ಬರು ಮಾಡಿದ್ದೇನು ಗೊತ್ತಾ Video

ಪಾಕ್‌ನ ಪ್ರತಿಯೊಂದು ದುಸ್ಸಾಹಸಕ್ಕೂ, ಊಹಿಸದ ರೀತಿಯಲ್ಲಿ ಉತ್ತರ ನೀಡುತ್ತೇವೆ

ಮುಂದಿನ ಸುದ್ದಿ
Show comments