ಕಸದ ವಿಷಯದಲ್ಲಿಯೂ ತಿಂದು ತೇಗಿದ್ರಾ ಅಧಿಕಾರಿಗಳು?

Webdunia
ಗುರುವಾರ, 7 ಫೆಬ್ರವರಿ 2019 (20:05 IST)
ಕಸದ ವಿಲೇವಾರಿಯಲ್ಲಿಯೂ ಅಧಿಕಾರಿಗಳು ಬಾರಿ ಪ್ರಮಾಣದ ಗೋಲ್ ಮಾಲ್ ನಡೆಸಿರುವ ವಿಷಯ ಬೆಳಕಿಗೆ ಬಂದಿದೆ.

ಬೆಂಗಳೂರಿನ ಬೊಮ್ಮನಹಳ್ಳಿ ಬಿಬಿಎಂಪಿಯಲ್ಲಿ ಕಸ ವಿಲೇವಾರಿಯಲ್ಲಿ ಬಾರಿ ಗೋಲ್ ಮಾಲ್ ನಡೆದಿರುವ ಶಂಕೆ ವ್ಯಕ್ತವಾಗಿದೆ. ಈ ಅಕ್ರಮದ ಹಿನ್ನೆಲೆಯಲ್ಲಿ ಬಿಬಿಎಂಪಿ ಕಚೇರಿ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಸಿಬಿ ಅಧಿಕಾರಿಗಳಿಂದ ಅಧಿಕಾರಿಗಳಿಂದ ತೀವ್ರ ವಿಚಾರಣೆ ಮುಂದುವರಿದಿದೆ.

ಎಸಿಎಫ್ (Assist Controler of Finance) ರಾಜಲಕ್ಷ್ಮೀ ತೀವ್ರ ವಿಚಾರಣೆಗೊಳಗಾಗಿರುವ ಅಧಿಕಾರಿಯಾಗಿದ್ದಾರೆ.
20ಕ್ಕೂ ಹೆಚ್ಚಿನ ಅಧಿಕಾರಿಗಳಿಂದ ದಾಖಲಾತಿಗಳ ಪರಿಶೀಲನೆ ನಡೆದಿದೆ. ಬಿಬಿಎಂಪಿಯಲ್ಲಿನ ಕಡತಗಳನ್ನು ಪರಿಶೀಲನೆ ಮಾಡಿದ ಅಧಿಕಾರಿಗಳು, ಭ್ರಷ್ಟಾಚಾರದ ತನಿಖೆ ಮುಂದುವರಿಸಿದ್ದಾರೆ.

ಕಸ ವಿಲೇವಾರಿಯಲ್ಲಿ ಗೋಲ್ ಮಾಲ್ ನಡೆದಿರುವ ಬಗ್ಗೆ ಸಂಪೂರ್ಣ ಮಾಹಿತಿ ಕಲೆ ಹಾಕಿ ದಾಳಿ ನಡೆಸಲಾಗಿದೆ. 



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಕ್ಷಗಾನ ಕಲಾವಿದನ ತಾಯಿಯ ನಿಂದನೆ ಆರೋಪ: ಮಹೇಶ್ ಶೆಟ್ಟಿಗೆ ಹೈಕೋರ್ಟ್‌ನಿಂದ ಬಿಗ್‌ ರಿಲೀಫ್‌

ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ಅಪರೂಪದ ಕ್ಷಣ, ಮನೆಯಿಂದ ಹೊರಕಳುಹಿಸಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಗುಸು ಗುಸು

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌ ಮೀಟಿಂಗ್‌ಗೆ ಹೋಗುತ್ತಿದ್ದ ಹಾಗೇ ಡಿಕೆ ಶಿವಕುಮಾರ್ ಮನೆ ಎದುರು ಅಚ್ಚರಿ ಘಟನೆ, Video

ಹಂಪಿಯ ವಿರೂಪಾಕ್ಷದೇಗುಲ ಆನೆಯ ಸ್ಥಳಾಂತರ ಕ್ಷಣ ಎಂತವರಿಗೂ ಕಣ್ಣೀರು ತರಿಸುತ್ತದೆ, Video

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌ ವಿದಾಯ, ಸಚಿವರಿಗೆ ಮೆನುಗಿಂತ ಹುಲಿಯಾನ ಮಾತೇ ಮುಖ್ಯ

ಮುಂದಿನ ಸುದ್ದಿ
Show comments