Webdunia - Bharat's app for daily news and videos

Install App

ಮೈಸೂರು ರಸ್ತೆಯಲ್ಲಿರುವ ವಿದ್ಯುತ್ ಚಿತಾಗಾರ ತಾತ್ಕಾಲಿಕ ಸ್ಥಗಿತ

Webdunia
ಶುಕ್ರವಾರ, 6 ಅಕ್ಟೋಬರ್ 2023 (13:46 IST)
ಪಾಲಿಕೆಯ ಪಶ್ಚಿಮ ವಲಯ ವ್ಯಾಪ್ತಿಯಲ್ಲಿರುವ ವಿದ್ಯುತ್ ಚಿತಾಗಾರದಲ್ಲಿ ಟ್ರಾನ್ಸ್ ಫಾರ್ಮರ್ ಸಮಸ್ಯೆ ಉಂಟಾಗಿದೆ.ಟ್ರಾನ್ಸ್ ಫಾರ್ಮರ್ ದುರಸ್ಥಿಯಾಗೋವರೆಗೂ ಚಿತ್ತಾಗಾರ ಸ್ಥಗಿತವಾಗಲಿದೆ. ತುರ್ತು ಕೆಲಸಗಳನ್ನು ಕೈಗೊಳ್ಳಬೇಕಾಗಿರುವುದರಿಂದ 15 ದಿನಗಳಕಾಲ ಅಂದ್ರೆ 5 ನೇತಾರೀಕಿನಿಂದ ಅ.21 ರವರೆಗೆ 15 ದಿನಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತವಾಗಲಿದೆ.ಸ್ಥಗಿತಗೊಳಿಸಿರುವ ಕಾರಣ ಬೇರೆಡೆಗೆ ಮೃತ ದೇಹದ ದಹನ ಕ್ರಿಯೆ ಮಾಡುವಂತೆ ಮನವಿಮಾಡಲಾಗಿದೆ.
 
 ವಿಲ್ಸನ್ ಗಾರ್ಡನ್, ಹರಿಚ್ಚಂದ್ರ ಘಾಟ್ ಚಿತಾಗಾರವನ್ನು ಉಪಯೋಗಿಸಬಹುದೆಂದು ಸೂಚನೆ ನೀಡಲಾಗಿದೆ.
ಮಕಾರ್ಯಪಾಲಕ ಅಭಿಯಂತರರು ವಿದ್ಯುತ್-ಪಶ್ಚಿಮ ವಲಯ ಅಧಿಕಾರಿ ಆನಂದ್ ರಿಂದ ಪ್ರಕಟಣೆ ಹೊರಡಿಸಲಾಗಿದೆ.
15 ದಿನಗಳಕಾಲ ಚಿತ್ತಾಗಾರ ಸ್ಥಗಿತಗೊಳಿಸಿದ್ದು,ಹರೀಶ್ ಚಂದ್ರ ಘಾಟ್ ನಲ್ಲಿ ದಹನ ಕ್ರಿಯೆ ಮಾಡುವಂತೆ ಕಾರ್ಯಪಾಲಕ ಅಭಿಯಂತರ ಆನಂದ್ ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments