Webdunia - Bharat's app for daily news and videos

Install App

ಮೈಸೂರು ದಸರಾಗೆ ಉಗ್ರರ ದಾಳಿ ಭೀತಿ

Webdunia
ಭಾನುವಾರ, 22 ಅಕ್ಟೋಬರ್ 2023 (10:25 IST)
Photo Courtesy: Twitter
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾಗೆ ಉಗ್ರರ ಕೇಡುಗಣ್ಣು ಬಿದ್ದಿದೆ. ಗುಪ್ತಚರ ಮಾಹಿತಿ ಆಧರಿಸಿ ಭದ್ರತೆ ಹೆಚ್ಚಿಸಲಾಗಿದೆ.

ಮೈಸೂರು ದಸರಾಗೆ ದೇಶ-ವಿದೇಶದಿಂದ ಪ್ರವಾಸಿಗರು ಆಗಮಿಸುತ್ತಾರೆ. ಈ ವೇಳೆ ಉಗ್ರ ದಾಳಿಯಾಗುವ ಸಾಧ‍್ಯತೆಯಿದೆ ಎಂಬ ಕೇಂದ್ರ ಗುಪ್ತಚರ ಇಲಾಖೆ ವರದಿ ಆತಂಕ ಮೂಡಿಸಿದೆ.

ಈ ಹಿನ್ನಲೆಯಲ್ಲಿ ಭದ್ರತೆಗೆ 3500 ಕ್ಕೂ ಹೆಚ್ಚು ಪೊಲೀಸರನ್ನು ಆಯೋಜಿಸಲಾಗಿದೆ. ದೇಶದಲ್ಲಿ ಈಗ ದಸರಾ ಜೊತೆಗೆ ವಿಶ್ವಕಪ್ ಕ್ರಿಕೆಟ್ ನಡೆಯುತ್ತಿದೆ. ಹೀಗಾಗಿ ಕ್ರಿಕೆಟ್ ನೆಪದಲ್ಲಿ ನಕಲಿ ಪಾಸ್ ಪೋರ್ಟ್, ವೀಸಾ ಬಳಸಿ ವಿಧ್ವಂಸಕ ಕೃತ್ಯವೆಸಗಲು ಬರುವವರಿಗೆ ಅನುಕೂಲವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments