Webdunia - Bharat's app for daily news and videos

Install App

ಉಗ್ರರಿಗೆ ತಕ್ಕಶಾಸ್ತಿ ಮಾಡಿ ಎಂದ ಪೇಜಾವರ ಶ್ರೀ

Webdunia
ಭಾನುವಾರ, 17 ಫೆಬ್ರವರಿ 2019 (12:16 IST)
ಜಮ್ಮು ಕಾಶ್ಮೀರದಲ್ಲಿ ಆತ್ಮಾಹುತಿ ದಾಳಿಗೆ ಒಳಗಾಗಿ ಹುತಾತ್ಮರಾದ 44 ಯೋಧರಿಗೆ ಪೇಜಾವರ ಮಠದ ಹಿರಿಯ ಸ್ವಾಮೀಜಿ ವಿಶ್ವೇಶ ತೀರ್ಥ ಸ್ವಾಮೀಜಿ ನಮನ ಸಲ್ಲಿಸಿದ್ದಾರೆ. ವೀರಮರಣ ಹೊಂದಿದ ಯೋಧರಿಗೆ ಚಿರಶಾಂತಿ ಕೋರಿದ್ದಾರೆ.

ಉಗ್ರರ ಕೃತ್ಯದಿಂದ ಇಂದು ಇಡೀ ದೇಶವೇ ದುಃಖದಲ್ಲಿದೆ. ವೀರ ಮರಣ ಹೊಂದಿದ ಅವರ ಆತ್ಮಗಳಿಗೆ ಭಗವಂತ ಚಿರಶಾಂತಿ ಕರುಣಿಸಲಿ ಎಂದರು. ಮಹಾಭಾರತದಲ್ಲಿ ದೇಶಕ್ಕಾಗಿ ಹೋರಾಟ ಮಾಡುವ ಸೈನಿಕ ಯೋಗಿಯಷ್ಟೇ ಸಮಾನ. ಯೋಗಿ ಹೇಗೆ ಸದ್ಗತಿ ಹೊಂದಿ ಮುಕ್ತಿ ಹೊಂದುತ್ತಾನೋ ಅದೇ ರೀತಿ, ಯೋಧರಿಗೂ ಸದ್ಗತಿ ಭಗವಂತ ಕರುಣಿಸಲಿ ಎಂದು ಶ್ರೀಗಳು ಪ್ರಾರ್ಥಿಸಿದ್ದಾರೆ.

ಕೇಂದ್ರ ಸರಕಾರ ಭಯೋತ್ಪಾದಕರಿಗೆ ಮರೆಯದ ಪಾಠ ಕಲಿಸಲಿ, ಆದರೆ ಯುದ್ದವಾಗುವ ರೀತಿ ಇರಬಾರದು. ಸೂಕ್ತ ಕ್ರಮವನ್ನು ಕೈಗೊಳ್ಳಬೇಕು. ಸರ್ಜಿಕಲ್ ಸ್ಟೈಕ್ ರೀತಿಯ ಒಂದು ಪ್ರಯೋಗವಾಗಿರಬಹುದು ಅಥವಾ ಭಯೋತ್ಪಾದಕರಿಗೆ ಒಂದು ಸಣ್ಣ ಶಾಕ್ ಕೊಡುವಂತಿರಬೇಕು. ಆದರೆ ಯುದ್ದಕ್ಕೆ ಆಹ್ವಾನ ಕೊಡುವಂತಿರಬಾರದು ಎಂದು ಶ್ರೀಗಳು ಉಗ್ರರ ಕೃತ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments