Webdunia - Bharat's app for daily news and videos

Install App

ದಾಖಲೆಗಳನ್ನು ಪುರಾತತ್ವ ಇಲಾಖೆ ಪರಿಶೀಲಿಸಲಿದೆ : ಬೊಮ್ಮಾಯಿ

Webdunia
ಸೋಮವಾರ, 6 ಜೂನ್ 2022 (14:31 IST)
ಬೆಂಗಳೂರು : ಅನುಭವ ಮಂಟಪ ದಾಖಲೆಗಳನ್ನು ಪುರಾತತ್ವ ಇಲಾಖೆ ಪರಿಶೀಲಿಸಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ಕೊಟ್ಟರು.

ಅನುಭವ ಮಂಟಪ ಇರುವ ಜಾಗದ ಸಂರಕ್ಷಣೆ, ಸಂಶೋಧನೆಗೆ ಸ್ವಾಮೀಜಿಗಳಿಂದ ಒತ್ತಾಯ ವಿಚಾರವಾಗಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಅವರು, ಸ್ವಾಮೀಜಿಗಳು ಅನುಭವ ಮಂಟಪದ ಕುರಿತು ಭಾನುವಾರ ಮನವಿ ಮಾಡಿದ್ದಾರೆ.

ಈ ವೇಳೆ ಕೆಲವು ದಾಖಲೆಗಳನ್ನೂ ಕೊಟ್ಟಿದ್ದಾರೆ. ಎಲ್ಲ ದಾಖಲೆಗಳನ್ನು ಪುರಾತತ್ವ ಇಲಾಖೆ ಪರಿಶೀಲಿಸಲಿದೆ ಎಂದು ತಿಳಿಸಿದರು. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments