Webdunia - Bharat's app for daily news and videos

Install App

ಗ್ರಾಹಕರ ಗಮನ ಬೇರೆಡೆ ಸೆಳೆದು ಹಣ ಕಳ್ಳತನ ಮಾಡುತ್ತಿದ್ದವರ ಬಂಧನ

Webdunia
ಭಾನುವಾರ, 12 ಆಗಸ್ಟ್ 2018 (16:59 IST)
ಗ್ರಾಹಕರ ಗಮನ ಬೇರೆಡೆ ಸೆಳೆದು ಹಣ ಎಗರಿಸುತ್ತಿದ್ದ  ಓಜಿ ಕುಪ್ಪಂ ಗ್ಯಾಂಗ್ ನ ಇಬ್ಬರನ್ನು ಬಂಧಿಸಲಾಗಿದೆ. ಬ್ಯಾಂಕ್ ಬಳಿ ಹಣ ಡ್ರಾ ಮಾಡಿಕೊಂಡು ಹೋಗುತ್ತಿದ್ದ ಗ್ರಾಹಕರ ಗಮನ ಬೇರೆಡೆ ಸೆಳೆದು ಹಣ ಎಗರಿಸುತ್ತಿದ್ದ ಖದೀಮರನ್ನು ದೊಡ್ಡಬಳ್ಳಾಪುರ ಪೊಲೀಸರ ಕಾರ್ಯಾಚರಣೆ ವೇಳೆ ಬಂಧನ ಮಾಡಲಾಗಿದೆ.

ಕಳೆದ ಮೇ 29 ರಂದು ದೊಡ್ಡಬಳ್ಳಾಪುರ ನಗರದ ಬ್ಯಾಂಕ್ ಆಫ್ ಇಂಡಿಯಾ ಬಳಿ ಮಂಜುನಾಥ್ ಎಂಬುವರ ಗಮನ ಬೇರೆಡೆ ಸೆಳೆದು 12 ಲಕ್ಷ ಎಗರಿಸಿ ಪರಾರಿಯಾಗಿದ್ದ ಖಧೀಮರು ಸಿಕ್ಕಿಬಿದ್ದಿದ್ದಾರೆ. ಪ್ರಕರಣ ಬೆನ್ನತಿದ ಪೊಲೀಸರಿಂದ ಆಂಧ್ರದ ಒಜಿಕುಪ್ಪಂ ನ ಶರವಣ್ ಮತ್ತು ವೆಂಕಟೇಶ್ ಎನ್ನೋ ಖತರ್ನಾಕ್ ಗ್ಯಾಂಗ್ ನ ಇಬ್ಬರು ಆರೋಪಿಗಳನ್ನು ಬಂಧನ ಮಾಡಲಾಗಿದೆ.
ಬೆಂಗಳೂರು ಸೇರಿದಂತೆ ಅಂತರಾಜ್ಯಗಳಲ್ಲಿಯೂ ಇದೇ ರೀತಿ ಗ್ರಾಹಕರ ಗಮನ ಬೇರೆಡೆ ಸೆಳೆದು ಹಣ ಎಗರಿಸುವಲ್ಲಿ ನಿಪುಣವಾಗಿರೂ ಗ್ಯಾಂಗ್ನ ಸದಸ್ಯರು ಇವರಾಗಿದ್ದಾರೆ.  

5 ಜನ ತಂಡದ ಗ್ಯಾಂಗ್ ನಲ್ಲಿ ಇಬ್ಬರ ಬಂಧನವಾಗಿದ್ದು, ಉಳಿದವರ ಬಂಧನಕ್ಕೆ ಬಲೆ ಬೀಸಲಾಗಿದೆ. ಒಂದು ತಿಂಗಳಲ್ಲೆ ಪ್ರಕರಣ ಬೇಧಿಸಿ ಕಳುವಾಗಿದ್ದ 9 ಲಕ್ಷ ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.




ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

IMD, ಕೇರಳಕ್ಕೆ ನಾಲ್ಕೈದು ದಿನಗಳಲ್ಲಿ ಮುಂಗಾರು ಪ್ರವೇಶ

HD Kumaraswamy, ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು: ಕುಮಾರಸ್ವಾಮಿ ಗರಂ

Siddaramaiah: ನಾವು ನುಡಿದಂತೆ ನಡೆದಿದ್ದೇವೆ, ನಮಗೆ ಎಲ್ಲಾ ಧರ್ಮವೂ ಒಂದೇ: ಸಿಎಂ ಸಿದ್ದರಾಮಯ್ಯ

Rahul Gandhi: ನಿಮ್ಮ ಹಣವನ್ನು ನಿಮಗೇ ಮರಳಿಸುವುದೇ ನಮ್ಮ ಉದ್ದೇಶ: ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments