Webdunia - Bharat's app for daily news and videos

Install App

ಸರ್ಕಾರದಲ್ಲಿರುವ ಮಂತ್ರಿಗಳ ನಡವಳಿಕೆ ಸರಿಯಲ್ಲ-ವಿಜಯೇಂದ್ರ

Webdunia
ಸೋಮವಾರ, 25 ಡಿಸೆಂಬರ್ 2023 (15:20 IST)
ನಾಡಿಗೆ, ದೇಶಕ್ಕೆ ಅನ್ನ ಕೊಡುವ ರೈತರ ಬಗ್ಗೆ ಮಂತ್ರಿಗಳ ಈ ಧೋರಣೆ ಸರಿಯಲ್ಲ.ಸರ್ಕಾರದಲ್ಲಿರುವ ಮಂತ್ರಿಗಳ ನಡವಳಿಕೆ ಸರಿಯಲ್ಲ.ಜಮೀರ್ ಅಹಮದ್ ಕೂಡಾ ಮೊನ್ನೆ ನಡೆದುಕೊಂಡಿದ್ದು ಸರಿಯಲ್ಲ.ಐಷಾರಾಮಿ ವಿಮಾನದಲ್ಲಿ ಬಂದು ಅವರೇ ವಿಡಿಯೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹಾಕ್ಕೊಂಡಿದಾರೆ.

ಬರದ ಬಗ್ಗೆ ಸಮಗ್ರ ಪರಿಹಾರ ಕೊಡುವ ಯೋಗ್ಯತೆ ಈ ಸರ್ಕಾರಕ್ಕೆ ಇಲ್ಲ.ಆದ್ರೆ ರೈತರಿಗೆ ಅವಮಾನ ಮಾಡೋದನ್ನು ಮಾತ್ರ ಎಲ್ರೂ ಮಾಡ್ತಾರೆ.ಸಚಿವರ ಮತ್ತು ಈ ಸರ್ಕಾರದ ನಡವಳಿಕೆಗೆ ಎಲ್ರೂ ತಲೆತಗ್ಗಿಸುವಂತಾಗಿದೆ.ಮೊದಲೇ ರಾಜಕಾರಣಿಗಳು ಅಂದ್ರೆ ಕೆಟ್ಟವರು ಅನ್ನೋ ಭಾವನೆ ಇದೆ.ಇದಕ್ಕೆ ಪೂರಕವಾಗಿ ಮಂತ್ರಿಗಳು ಈಥರ ಬೇಜವಾರಿ ಹೇಳಿಕೆ ಕೊಡ್ತಿದಾರೆ.ತಕ್ಷಣ ಶಿವಾಂನಂದ ಪಾಟೀಲ್ ರೈತರ, ನಾಡಿನ‌ ಜನರ ಕ್ಷಮೆ ಕೇಳಬೇಕು.ಸಿದ್ದರಾಮಯ್ಯ ಕೂಡಲೇ ಆ ಸಚಿವರ ಅವರ ರಾಜೀನಾಮೆ ಪಡೆಯಬೇಕು ಎಂದು ವಿಜಯೇಂದ್ರ‌ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

ಮುಂದಿನ ಸುದ್ದಿ
Show comments