ಬಿಕ್ಕಿ ಬಿಕ್ಕಿ ಅಳುತ್ತಾ ಮತಯಾಚಿಸಿದ ಅಭ್ಯರ್ಥಿ

Webdunia
ಬುಧವಾರ, 4 ಡಿಸೆಂಬರ್ 2019 (20:37 IST)
ಉಪ ಚುನಾವಣೆ ಪ್ರಚಾರ ಸಮಯದಲ್ಲಿ ರಾಷ್ಟ್ರೀಯ ಪಕ್ಷವೊಂದರ ಅಭ್ಯರ್ಥಿ ಬಿಕ್ಕಿ ಬಿಕ್ಕಿ ಅತ್ತು ಮತಯಾಚನೆ ಮಾಡಿರೋ ಘಟನೆ ನಡೆದಿದೆ.

ಮಂಡ್ಯದ  ಕೆ.ಆರ್.ಪೇಟೆಯಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ  ಬಿಕ್ಕಿ ಬಿಕ್ಕಿ ಅತ್ತಿದ್ದಾರೆ ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಚಂದ್ರಶೇಖರ್.

ದಯಮಾಡಿ ನನ್ನ ಕೈಬಿಡಬೇಡಿ. ನನಗೆ ಮತ ನೀಡಿ ನಿಮ್ಮ ಮನೆಯಾಳಿನಂತೆ ಕೆಲಸ ಮಾಡ್ತೀನಿ. ನಾನು ಎರಡು ಚುನಾವಣೆಯಲ್ಲಿ ಸೋತಿದ್ದೇನೆ ನನ್ನ ಬಳಿ ಹಣವಿಲ್ಲ. ನಿಮ್ಮ ಸೇವಕನಂತೆ ಕೆಲಸ ಮಾಡಿ ನಿಮ್ಮ ಋಣ ತೀರಿಸ್ತೀನಿ.

ನಿಮ್ಮ ದಮ್ಮಯ್ಯ ಎಂದು ಬಿಕ್ಕಿ ಬಿಕ್ಕಿ ಅತ್ತು ಮತಯಾಚನೆ ಮಾಡಿದರು.

ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾತನಾಡಿ ಅನೈತಿಕವಾಗಿ ಶಾಸಕರನ್ನು ಖರೀದಿ ಮಾಡಿ ರಾಜೀನಾಮೆ ಕೊಡಿಸಿ ಅಡ್ಡದಾರಿಯ ಮೂಲಕ ಅಧಿಕಾರಕ್ಕೆ ಬಂದಿರುವ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವನ್ನು ಬೀಳಿಸಿ ಜನಪರವಾದ ಸರ್ಕಾರ ರಚನೆ ಮಾಡಲು ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಚಂದ್ರಶೇಖರ್ ಗೆ ಮತನೀಡಿ ಎಂದು ಕೋರಿದ್ರು.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೀಟ್ ಪ್ರತಿಭಟನೆಯ ನೇತೃತ್ವ ವಹಿಸಿರುವ ಅಭಿಜಿತ್ ದಿಪ್ಕೆ ಪರಿಸ್ಥಿತಿ ಏನಾಗಿದೆ ಗೊತ್ತಾ Video

ಎಷ್ಟೂಂತ ಸಹಿಸೋದು.. ತನಗೆ ಒಂದೇ ಸಮನೆ ಹೊಡೆಯುತ್ತಿದ್ದ ಮಹಿಳೆ ಮೇಲೆ ಈ ವ್ಯಕ್ತಿ ಏನು ಮಾಡಿದ್ರು ನೋಡಿ Video

ಬಿಎಂಟಿಸಿ ಬಸ್ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಸರಿಯಾಗೇ ಗೂಸಾ ಕೊಟ್ಟ ಚಾಲಕ video

Video: ಎಎಪಿ ಆಡಳಿತವಿರುವ ಪಂಜಾಬ್ ನಲ್ಲೂ ಪೇಪರ್ ಲೀಕ್ ಆಗಿದೆ, ಏನಂತೀರಿ ಎಂದಿದ್ದಕ್ಕೆ ಅಭಿಜಿತ್ ದಿಪ್ಕೆ ಪ್ರತಿಕ್ರಿಯೆ ನೋಡಿ ಟ್ರೋಲ್

ಸರಿಯಾಗೇ ಆಯ್ತು.. ಅಪ್ಪನ ಔಷಧಿ ದುಡ್ಡಲ್ಲಿ ಗರ್ಲ್ ಫ್ರೆಂಡ್ ಗೆ ಗಿಫ್ಟ್ ಕೊಟ್ಟ ಯುವಕ: ಆದ್ರೆ ಆಕೆ ಮಾಡಿದ್ದೇನು Video

ಮುಂದಿನ ಸುದ್ದಿ
Show comments