ಕಡಿಮೆಯಾಗುತ್ತಿದೆ ಸಿಟಿಯ ಟ್ರಾಫಿಕ್ ಸಮಸ್ಯೆ

Webdunia
ಶನಿವಾರ, 3 ಡಿಸೆಂಬರ್ 2022 (14:28 IST)
ಬೆಂಗಳೂರು : ಸಿಲಿಕಾನ್ ಸಿಟಿಯ ಟ್ರಾಫಿಕ್ ಸಮಸ್ಯೆ ನಿಧನವಾಗಿ ಕಡಿಮೆಯಾಗುತ್ತಿದೆ. ಬೆಳಗ್ಗೆ ಮತ್ತು ಸಂಜೆ ವಾಹನದಟ್ಟಣೆ ಇದ್ದರೂ ಹಲವು ಕಡೆ ವಾಹನ ಸವಾರರು ವೀಕೆಂಡ್ ಸಂಚಾರದಷ್ಟೇ ಸಲೀಸಾಗಿ ಸಂಚಾರ ಮಾಡುತ್ತಿದ್ದಾರೆ.

ಟ್ರಾಫಿಕ್ ಕಿರಿಕಿರಿಗೆ ಸ್ಪೆಷಲ್ ಕಮೀಷನರ್ ಎಂ.ಎ ಸಲೀಂ ಮತ್ತು ಜಂಟೀ ಆಯುಕ್ತ ಅನುಚೇತ್ ಕಾರ್ಯಕ್ಷಮತೆಗೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಬೆಳಗ್ಗೆ 7:30ಕ್ಕೆ ಐಪಿಎಸ್ ಅಧಿಕಾರಿಗಳು ಸೇರಿದಂತೆ ಟ್ರಾಫಿಕ್ ಪೊಲೀಸರು ರಸ್ತೆ ಮೇಲಿರಬೇಕು. ಅರ್ಧ ಗಂಟೆ ಮೊದಲೇ ಎಲ್ಲಾ ಸಿಬ್ಬಂದಿ ಪ್ರಮುಖ ಜಂಕ್ಷನ್ಗಳಲ್ಲಿರಬೇಕು ಎಂದು ಸೂಚನೆ ನೀಡಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ವ್ಯಕ್ತಿ ನಿತಾಯಿ ರಾಯ್ ಚೌಧರಿಗೆ ಖುಲಾಯಿಸಿದ ಅದೃಷ್ಟ: ಬಾಂಗ್ಲಾ ಸಂಪುಟದಲ್ಲಿ ಮಹತ್ವದ ಖಾತೆ

ಸೆಕ್ಸ್‌ಗೆ ನಿರಾಕರಿಸಿದ ಸ್ನೇಹಿತೆಯನ್ನೇ ಕೊಂದರು ನಗುತ್ತಲೇ ಪ್ರತಿಕ್ರಿಯಿಸಿದ ಪಾಪಿ, ಇಲ್ಲಿ ನೋಡಿ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಇಸ್ರೋದ ನಿವೃತ್ತ ಉದ್ಯೋಗಿ, ಕಾರಣ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ
Show comments