ಸಮ್ಮಿಶ್ರ ಸರಕಾರ ಐದು ವರ್ಷ ಪೂರ್ಣಗೊಳಿಸುತ್ತದೆ: ಎಂಬಿ

Webdunia
ಮಂಗಳವಾರ, 11 ಸೆಪ್ಟಂಬರ್ 2018 (20:46 IST)
ರಾಜ್ಯದ ಸಮ್ಮಿಶ್ರ ಸರಕಾರ ಐದು ವರ್ಷಗಳ ಆಡಳಿತ ಪೂರ್ಣಗೊಳಿಸುತ್ತದೆ. ಜಾರಕಿಹೊಳಿ ಹಾಗೂ ಬಿಜೆಪಿಯ ಶ್ರೀರಾಮುಲು ಒಂದೇ ಸಮುದಾಯಕ್ಕೆ ಸೇರಿದವರು. ಸಮಾಜದ ಹಿನ್ನೆಲೆಯಲ್ಲಿ ಅವರು ಒಂದೆಡೆ ಸೇರಬಹುದು ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಾಲಿ  ಶಾಸಕ ಹೇಳಿದ್ದಾರೆ.

ಬಿ.ಶ್ರೀರಾಮುಲು ಹಾಗೂ ಜಾರಕಿಹೊಳಿ ಒಂದೇ ಸಮುದಾಯಕ್ಕೆ ಸೇರಿದವರು. ಅವರು ಸಮಾಜದ ವಿಷಯ ಕುರಿತಾಗಿ ಒಂದೆಡೆ ಸೇರಿರಬಹುದು ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ಅವರು,ಈ ಹಿಂದೆ ನಾನು ಹಾಗೂ ಯಡಿಯೂರಪ್ಪ ಒಂದೇ ವಿಮಾನದಲ್ಲಿ ಪ್ರಯಾಣ ಮಾಡಿದ್ದೇವೆ. ಹಾಗಂತ ನಮ್ಮಿಬ್ಬರ ನಡುವೆ ಏನೂ ಇಲ್ಲ. ಬಿಜೆಪಿ ಸೇರುವ ಪ್ರಶ್ನೆಯೇ ಇಲ್ಲ ಎಂದ ಅವರು, ಮೈತ್ರಿ ಸರಕಾರ ಐದು ವರ್ಷ ಪೂರ್ಣಗೊಳಿಸುತ್ತದೆ ಎಂದಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

19 ವರ್ಷದ ಯುವಕನೊಂದಿಗೆ ಸರಸ ಸಲ್ಲಾಪ ಮಾಡಿ ಸಿಕ್ಕಿಬಿದ್ದ 35 ರ ವಿವಾಹಿತ ಮಹಿಳೆ: ಮುಂದೇನಾಯ್ತು ನೋಡಿ Video

ಕ್ಯಾಬಿನೆಟ್ ವಿಸ್ತರಣೆಯಾಗುತ್ತದೆ, ಸಚಿವ ಸ್ಥಾನ ಸಿಗುತ್ತದೆ ಎಂದುಕೊಂಡಿದ್ದ ಕಾಂಗ್ರೆಸ್ ಶಾಸಕರಿಗೆ ನಿರಾಸೆ

ನಹೀ ಜಾನಾ ಹೈ.. ಎಂದು ಸಮಯ ಮುಗಿದರೂ ಬ್ಯಾಂಕ್ ಗೇಟ್ ಲಾಕ್ ಮಾಡಿ ಕೆಲಸ ಮಾಡಿಸಿದ ಮ್ಯಾನೇಜರ್ Video

ಸಿಜೆಪಿ ಪ್ರತಿಭಟನೆ ವೇಳೆ ಭದ್ರತಾ ಸಿಬ್ಬಂದಿಯ ನೆಲಕ್ಕೆ ಹಾಕಿ ತುಳಿದ ಪ್ರತಿಭಟನಾಕಾರರು: Video

ರಾಹುಲ್ ಗಾಂಧಿ ಸಂಸತ್ ನಲ್ಲಿ ನೀಟ್ ಅಕ್ರಮ ಚರ್ಚೆ ಮಾಡಲು ನೋಟಿಸ್ ಕೂಡಾ ಕೊಡದೇ ಪ್ರತಿಭಟನೆ ಮಾಡ್ತಿದ್ದಾರೆ: ಜಿತೇಂದ್ರ ಸಿಂಗ್

ಮುಂದಿನ ಸುದ್ದಿ
Show comments