Webdunia - Bharat's app for daily news and videos

Install App

ಛಲವಾದಿ ನಾರಾಯಣಸ್ವಾಮಿಗೆ ಉಚ್ಛಾಟಿಸುವ ಅಧಿಕಾರವಿಲ್ಲ: ಶಿವರಾಮ ಹೆಬ್ಬಾರ

Sampriya
ಶುಕ್ರವಾರ, 28 ಮಾರ್ಚ್ 2025 (18:00 IST)
Photo Courtesy X
ಶಿರಸಿ: 'ಪಕ್ಷದಲ್ಲಿ ಇಟ್ಟುಕೊಳ್ಳಬೇಕೇ, ಉಚ್ಛಾಟಿಸಬೇಕೇ ಎಂಬುದನ್ನು ನನಗೆ ನೊಟೀಸ್ ನೀಡಿದವರು ನಿರ್ಧರಿಸಬೇಕು. ರಾಜಕೀಯದಲ್ಲಿ ಹೆದರುವ ಕಾಲ ಮುಗಿದು ಹೋಗಿದೆ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.

ಶುಕ್ರವಾರ ಪತ್ರಕರ್ತರ ಜತೆ ಮಾತನಾಡಿದ ಅವರು, 'ನನ್ನನ್ನೂ ಒಳಗೊಂಡು ಐದು ಮಂದಿಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ವತಿಯಿಂದ ನೊಟೀಸ್ ಜಾರಿ ಮಾಡಲಾಗಿತ್ತು. 72 ಗಂಟೆಯಲ್ಲಿ ಉತ್ತರ ನೀಡುವಂತೆ ಸೂಚಿಸಲಾಗಿತ್ತು. ನಾನು ಕೂಡ ನೊಟೀಸ್ ಸ್ವೀಕರಿಸಿ 24 ಗಂಟೆಯಲ್ಲಿ ಸೂಕ್ತ ಉತ್ತರವನ್ನು ಲಿಖಿತವಾಗಿ ಕಳುಹಿಸಿದ್ದೇನೆ. ಮುಂದಿನ ದಿನಗಳಲ್ಲಿ ಉತ್ತರ ಏನೆಂದು ಮಾಧ್ಯಮದೆದುರು ತೆರೆದಿಡುತ್ತೇನೆ ಎಂದು ಮಾಹಿತಿ ನೀಡಿದರು.

ಬಸವನಗೌಡ ಯತ್ನಾಳ ನಂತರ ಉಚ್ಛಾಟನೆ ಆಗುವವರು ಎಸ್.ಟಿ.ಸೋಮಶೇಖರ ಹಾಗೂ ಶಿವರಾಮ ಹೆಬ್ಬಾರ ಎಂದು ಹೇಳಿಕೆ ನೀಡಿರುವ ಛಲವಾದಿ ನಾರಾಯಣಸ್ವಾಮಿಗೆ ಉಚ್ಛಾಟಿಸುವ ಅಧಿಕಾರವಿಲ್ಲ. ಅವರು ವಿಧಾನ ಪರಿಷತ್ ಸಭಾ ನಾಯಕರಷ್ಟೇ. ನನ್ನನ್ನು ಉಚ್ಛಾಟಿಸುವ ವೇದಿಕೆ ಬೇರೆಯಿದೆ. ಒಂದೊಮ್ಮೆ ಉಚ್ಛಾಟಿಸಿದರೆ ಆಗ ಅದರ ಬಗ್ಗೆ ಮಾತನಾಡುವೆ' ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಬೆಂಗಳೂರು ಮುಳುಗಿರುವಾಗ ಸಾಧನೆ ಸಮಾವೇಶ ಯಾಕೋ: ವಿಜಯೇಂದ್ರ ಲೇವಡಿ

Bengaluru Rains: ಬೆಂಗಳೂರಿನಲ್ಲಿ ಮಳೆ ಬಂದಾಗ ಸಮಸ್ಯೆಯಾಗೋದು ಹೊಸದೇನಲ್ಲ: ಡಿಕೆ ಶಿವಕುಮಾರ್

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಮುಂದಿನ ಸುದ್ದಿ
Show comments