Webdunia - Bharat's app for daily news and videos

Install App

ಸಲಾಂ ಆರತಿಯನ್ನು ನಮಸ್ಕಾರ ಆರತಿ ಎಂದು ಬದಲಾಯಿಸಿದ ಧಾರ್ಮಿಕ ದತ್ತಿ ಇಲಾಖೆ

Webdunia
ಶನಿವಾರ, 10 ಡಿಸೆಂಬರ್ 2022 (20:09 IST)
ಟಿಪ್ಪುವಿನ ಹೆಸರಿನಲ್ಲಿ ಮಾಡಲಾಗುತ್ತಿದ್ದ ಸಲಾಂ ಆರತಿಯನ್ನು ನಮಸ್ಕಾರ ಆರತಿ ಎಂದು ಬದಲಾಯಿಸಿದ ಧಾರ್ಮಿಕ ದತ್ತಿ ಇಲಾಖೆಯ ನಿರ್ಣಯ ಸ್ವಾಗತಾರ್ಹ ಎಂದು ಹಿಂದೂ ಜನಜಾಗೃತಿ ಸಮಿತಿ ಅಭಿನಂದಿಸಿದೆ. ಟಿಪ್ಪುವಿನ ಕಾಲದಲ್ಲಿ ಬದಲಾವಣೆ ಆದ ಕಂದಾಯ ಇಲಾಖೆಯ ಪರ್ಶಿಯನ್ ಶಬ್ದ & ಇಸ್ಲಾಮಿಕರಣಗೊಂಡ ನಗರಗಳನ್ನೂ ಮರುನಾಮಕರಣ ಮಾಡಲು ಆಗ್ರಹಿಸಿದ್ಧಾರೆ.  ಸಾವಿರಾರು ದೇವಸ್ಥಾನಗಳನ್ನು ದ್ವಂಸ ಮಾಡಿದ, ನೂರಾರು ಹಿಂದೂ ಯುವತಿಯರನ್ನು ಶೋಷಣೆ ಮಾಡಿ ಮತಾಂತರ ಯತ್ನಿಸಿದ ಕ್ರೂರಿ ಟಿಪ್ಪು ಸುಲ್ತಾನನು ಆತನ ಕಾಲದಲ್ಲಿ ದೇವಸ್ಥಾನಗಳಲ್ಲಿ  'ಸಲಾಂ ಆರತಿ' ಯನ್ನು ಪ್ರಾರಂಭಿಸಿದ್ದನು. ಇಂದಿನವರೆಗೂ ಅವನ ಹೆಸರಿನಲ್ಲಿ ಈ ಆರತಿ ನಡೆಯುತ್ತಿದ್ದು ಇದು ಅತ್ಯಂತ ಖೇದಕರ ಸಂಗತಿಯಾಗಿತ್ತು. ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯು ಮರುನಾಮಕರಣ ಮಾಡಿ ಅದನ್ನು 'ನಮಸ್ಕಾರ ಆರತಿ' ಎಂದು ಮಾಡಿದೆ. ಈ ನಿರ್ಣಯವು ಅತ್ಯಂತ ಸ್ವಾಗತವಾಗಿದ್ದು ಹಿಂದೂ ಜನಜಾಗೃತಿ ಸಮಿತಿಯು ರಾಜ್ಯ ಸರ್ಕಾರವನ್ನು ಅಭಿನಂದಿಸುತ್ತದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments