Webdunia - Bharat's app for daily news and videos

Install App

ಬಿಬಿಸಿ ವಿರುದ್ದ ಕೇಂದ್ರ ಸರ್ಕಾರದ ನಿಲುವನ್ನ ಖಂಡಿಸಿ ಧರಣಿ ಮಾಡಲು ನಿರ್ಧಾರ- ವಾಟಾಳ್ ನಾಗರಾಜ್

Webdunia
ಗುರುವಾರ, 16 ಫೆಬ್ರವರಿ 2023 (17:46 IST)
ಬಹಳ ಗಂಭೀರಾವಾದಂತಹ ವಿಚಾರದ ಬಗ್ಗೆ ಇಡೀ ರಾಜ್ಯದ ಜನ‌ಚಿಂತನೆ ಮಾಡಬೇಕಿದೆ.ಚಿಂತಕರರು ಪ್ರಜಾಪ್ರಭುತ್ವ ವಾದಿಗಳು ಚಿಂತನೆ ಮಾಡಬೇಕು.ಮೊದಲು ನಮ್ಮ ಶಾಸನ ಸಭೆಯಲ್ಲಿ ಕೋಳಿವಾಡ ಇದ್ದಾಗ ಗಲಾಟೆಯಾಯ್ತು.ಮಾದ್ಯಮದವರನ್ನ ಸದನದಲ್ಲಿ ಬಿಡ ಬೇಕು ಅಂತಾ ಸದನದ ಕಲಾಪವನ್ನ ಜನರಿಗೆ ತೋರಿಸೋದ್ರಿಂದ ನಮ್ಮ ಪ್ರತಿನಿಧಿಗಳು  ಯಾವ ರೀತಿ ಇದ್ದಾರೆ ಅನ್ನೋದು ಗೊತ್ತಾಗುತ್ತೆ ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ.
 
ಶಾಸನಸಭೆಯಲ್ಲಿ ಸದನ ನಡೆಸೋದು ತುರ್ತು ಪರಿಸ್ಥಿತಿ ,ಸರ್ವಾಧಿಕಾರಕ್ಕೆ ದಾರಿ ಮಾಡಿ ಕೊಡುತ್ತೆ.ಸ್ಪೀಕರ್ ಸದನದ ಯಜಮಾನರು,ಮಾಧ್ಯಮದವರು ಸದನವನ್ನ ಅವಲೋಕಿಸುವವುದಕ್ಕೆ ಅವಕಾಶ ಕೊಡಬೇಕಿತ್ತು.ಸ್ಪೀಕರ್ ಕೂಡ ಗಮನ ಹರಿಸಿಲ್ಲಾ.ಪಿ ಲಂಕೇಶ್ ವಿರುದ್ದ ಹಕ್ಕುಚ್ಯುತಿ ತಂದು ಜೈಲಿಗೆ ಹಾಕಬೇಕೆಂದು ತೀರ್ಮಾನ ಮಾಡಲಾಗಿತ್ತು.ಇದು ಹಕ್ಕುಚ್ಯುತಿ ಆಗೊಲ್ಲಾ ಅಂತಾ ನಾನು ಲಂಕೇಶ್ ಪರ ನಿಂತೆ.ಸದನದಲ್ಲಿ ಅವರ ಪರವಾಗಿ ನಾನು ಮಾತನಾಡಿದ್ದೆ.ಬಿಬಿಸಿ ಡಾಕ್ಯುಮೆಂಟರಿ ಎಲ್ಲಾ ಕಡೆ ಸದ್ದು ಮಾಡ್ತಿದೆ.ಸುಪ್ರಿಂಕೋರ್ಟ್ ಗೆ ಇದರ ಬಗ್ಗೆ ಕೇಂದ್ರ ಸರ್ಕಾರ ಸರಿಯಾಗಿ ಉತ್ತರ ನೀಡಿಲ್ಲ.ಕಚೇರಿಗಳಿಗೆ ಅಧಿಕಾರಿಗಳನ್ನ ನುಗ್ಗಿಸಿ ಭಯಬೀಳುಸ್ತಿದ್ದಾರೆ.ಮುಂದಿನ‌ ಬಾನುವಾರ ವಾಟಾಳ್ ಪಕ್ಷ ಕೇಂದ್ರದ ನೀತಿಯನ್ನ ವಿರೋಧಿಸಿ ಬಿಬಿಸಿ ವಿರುದ್ದ ಕೇಂದ್ರ ಸರ್ಕಾರದ ನಿಲುವನ್ನ ಖಂಡಿಸ್ತಿವಿ ಧರಣಿ ಮಾಡುವುದಾಗಿ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments