Webdunia - Bharat's app for daily news and videos

Install App

ಬೀದಿಗೆ ಬಿದ್ದ ಮಾಜಿ ಶಾಸಕನ ಕುಟುಂಬ ಕಲಹ

Webdunia
ಶುಕ್ರವಾರ, 27 ಜುಲೈ 2018 (15:05 IST)
ಮಾಜಿ ಶಾಸಕರೊಬ್ಬರ ಕುಟುಂಬ ಕಲಹ ಬೀದಿಗೆ ಬಿದ್ದಿದೆ. ಕುಟುಂಬದ ಮಗನೇ ಮನೆ ಮುಂದೆ ಧರಣಿ ಕುಳಿತಿದ್ದಾನೆ. ಕಾರಣ ಏನು ಗೊತ್ತಾ?

ದಾವಣಗೆರೆ ಮಾಜಿ ಶಾಸಕ ಮೋತಿ ವೀರಪ್ಪ ಕುಟುಂಬದ ಕಲಹ ಬೀದಿಗೆ ಬಂದಿದೆ. ಆಸ್ತಿ ವಿಚಾರ ಹಿನ್ನಲೆ ಮಗ ಮನೆ ಮುಂದೆ ಧರಣಿ ಕೂತಿದ್ದಾನೆ. ದಾವಣಗೆರೆಯ ಎಂಸಿಸಿ ಬಿ ಬ್ಲಾಕ್ ನಲ್ಲಿರುವ ಮನೆ ಮುಂದೆ ಪ್ರತಿಭಟನೆ ನಡೆಸುತ್ತಿರುವ ಮಾಜಿ ಶಾಸಕ ಮೋತಿ ವೀರಪ್ಪನ ಕೊನೆ ಪುತ್ರ ರುದ್ರಪ್ರಸಾದ್ ದಂಪತಿಯಿಂದ ಆರೋಪ ವ್ಯಕ್ತವಾಗಿದೆ. ಆಸ್ತಿ ನೀಡದೇ ಕಿರುಕುಳ ನೀಡುತ್ತಿರುವ ಆರೋಪ ಕೇಳಿ ಬಂದಿದೆ.

ಮನೆಗಾಗಿ ಸಹೋದರರ ನಡುವೆ ಆಸ್ತಿ ಕಲಹ ನಡೆದಿದ್ದುಮನೆಯಲ್ಲಿ ನೀರು, ವಿದ್ಯುತ್ ನೀಡದೆ ಕಿರುಕುಳ ನೀಡುತ್ತಿದ್ದಾರೆ. ಕೊಲೆ ಬೆದರಿಕೆ ಹಾಕುತ್ತಿರುವುದಾಗಿ ರುದ್ರಪ್ರಸಾದ್ ದಂಪತಿ ಆರೋಪ ಮಾಡ್ತಿದ್ದಾರೆಇನ್ನೂ ರಕ್ಷಣೆ ಕೋರಿ ಮನೆ ಮುಂದೆ ದಂಪತಿ ಮನೆ ಮುಂದೆ ಉಪವಾಸ ಧರಣಿ ಕೂತಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರಿಗೆ ಇನ್ನೆಷ್ಟು ದಿನ ಮಳೆ, ಯಾವ ಜಿಲ್ಲೆಗೆ ಏನು ಅಲರ್ಟ್ ಇಲ್ಲಿದೆ ವಿವರ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಮುಂದಿನ ಸುದ್ದಿ
Show comments