Webdunia - Bharat's app for daily news and videos

Install App

ಮಳೆ ಆರ್ಭಟದೊಂದಿಗೆ ರೋಗದ ಭೀತಿ ಶುರು

Webdunia
ಗುರುವಾರ, 25 ಮೇ 2023 (21:00 IST)
ಕಳೆದ ಮೂರು ನಾಲ್ಕು ದಿನಗಳಿಂದ ರಾಜ್ಯದಲ್ಲಿ ವರುಣನ ಆರ್ಭಟ ಜೋರಾಗಿದ್ದು ರಾತ್ರಿಯಿಡೀ ಸುರಿಯುತ್ತಿರುವ ರಣ ಮಳೆಗೆ ಜನರು ತತ್ತರಿಸಿ ಹೋಗಿದ್ದಾರೆ. ಮತ್ತೊಂದೆಡೆ ಅಕಾಲಿಕ ಮಳೆಯಿಂದಾಗಿ ಜನರಲ್ಲಿ ರೋಗದ  ಭೀತಿ ಉಂಟಾಗಿದೆ. ಇಷ್ಟೇ ಅಲ್ಲದೆ ನಿಂತ ನೀರು ಹಾಗೂ ಕೊಳಚೆ ನೀರಿನಿಂದ ಸೊಳ್ಳೆ ಪ್ರಮಾಣ ಹೆಚ್ಚಾಗಿದ್ದು ಜನರಲ್ಲಿ ಡೆಂಗ್ಯೂ ಹಾಗೂ ಮಲೇರಿಯಾ ರೋಗಗಳು ಕಾಣಿಸಿಕೊಳ್ಳುತ್ತಿವೆ ಹಾಗೂ ವಾತಾವರಣದಲ್ಲಿ ಆದ ದಿಢೀರ್ ಬದಲಾವಣೆಗೆ ಜನರಲ್ಲಿ ಕೆಮ್ಮು ಹಾಗೂ ಶೀತ ಜ್ವರಗಳು ಹಾಗೂ ನೀರಿನ ಮೂಲಗಳಲ್ಲಿ ಕೊಳಚೆ ನೀರು ನಿಶ್ಚಿತವಾಗುತ್ತಿರುವುದರಿಂದ ಅತಿಸಾರದಂತಹ ಕಾಯಿಲೆಗಳು ಸಹ ಜನರಲ್ಲಿ ಕಾಣಿಸಿಕೊಳ್ಳುತ್ತಿವೆ . 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

Bengaluru Rains: ತೆಪ್ಪದಲ್ಲಿ ಕೂತು ಡಿಕೆ ಶಿವಕುಮಾರ್ ಬೆಂಗಳೂರು ರೌಂಡ್ಸ್: ನೆಟ್ಟಿಗರು ಹೇಳಿದ್ದೇನು

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಮುಂದಿನ ಸುದ್ದಿ
Show comments