ಅಂತಿಮ ಹಂತ ತಲುಪಿದ ‘ಆಪರೇಷನ್ ಗಂಗಾ

Webdunia
ಗುರುವಾರ, 10 ಮಾರ್ಚ್ 2022 (20:15 IST)
ಯುದ್ಧ ಪೀಡಿತ ಉಕ್ರೇನ್‌ನಿಂದ ಭಾರತೀಯರನ್ನು ಕರೆತರುವ ಸ್ಥಳಾಂತರಿಸುವ ಕಾರ್ಯಾಚರಣೆ ‘ಆಪರೇಷನ್ ಗಂಗಾ’ ಮಾರ್ಚ್ 10ರ ನಾಳೆಗೆ ಕೊನೆಗೊಳ್ಳಲಿದೆ.
ನಾಳೆ ಸಂಜೆಯ ವೇಳೆಗೆ ಕೊನೆಯ ವಿಮಾನವು ಉಕ್ರೇನ್ ಗಡಿಯಿಂದ ಟೇಕ್ ಆಫ್ ಆಗಲಿದ್ದು, ಈ ಮೂಲಕ ಆಪರೇಷನ್ ಗಂಗಾ ಕಾರ್ಯಾಚರಣೆ ಮುಕ್ತಾಯದ ಹಂತಕ್ಕೆ ತಲುಪಲಿದೆ.
ರಷ್ಯಾದ ಗಡಿಯ ಸಮೀಪವಿರುವ ಸುಮಿಯಲ್ಲಿ ಸಿಲುಕಿರುವ ಸುಮಾರು 700 ವಿದ್ಯಾರ್ಥಿಗಳು ರೈಲಿನ ಮೂಲಕ ಪಶ್ಚಿಮ ಉಕ್ರೇನ್‌ಗೆ ತೆರಳಿದ್ದು, ಅಲ್ಲಿಂದ ಅವರು ವಿಮಾನ ಏರಲಿದ್ದಾರೆ.
ರಷ್ಯಾ ಉಕ್ರೇನ್ ಮೇನಡುವಿನ ಭೀಕರ ಕದನದ ಸಮಯದಲ್ಲಿ ಅತಂತ್ರ ಸ್ಥಿತಿಯಲ್ಲಿದ್ದ ಭಾರತೀಯ ವಿದ್ಯಾರ್ಥಿಗಳ ಕರೆತರುವ ಉದ್ದೇಶದಿಂದ ಕೇಂದ್ರ ಸರ್ಕಾರ ಫೆಬ್ರವರಿ ಅಂತ್ಯದಿಂದ ‘ಆಪರೇಷನ್ ಗಂಗಾ’ ಕಾರ್ಯಾಚರಣೆ ಆರಂಭಿಸಿತ್ತು. ಇಲ್ಲಿಯವರೆಗೆ ಆಪರೇಷನ್ ಗಂಗಾ ಯೋಜನೆಯಡಿ ಉಕ್ರೇನ್ ನಲ್ಲಿ ಸಿಲುಕಿದ್ದ 18 ಸಾವಿರಕ್ಕೂ ಹೆಚ್ಚು ಭಾರತೀಯರನ್ನು ರಕ್ಷಣೆ ಮಾಡಿ, ತಾಯ್ನಾಡಿಗೆ ಕರೆತರಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿಗೆ ಹೊಡೆಯಬಹುದು, ಆದರೆ ಮೂಳೆ ಮುರಿಯೋ ಹಾಗಿಲ್ಲ: ಹೊಸ ರೂಲ್ಸ್

ಭಾರತ ಪಾಕಿಸ್ತಾನಕ್ಕೆ ಇದೊಂದು ಎಚ್ಚರಿಕೆ ಕೊಟ್ಟೆ, ಯುದ್ಧ ನಿಲ್ಲಿಸಿಬಿಟ್ರು: ಹೊಗಳಿಕೊಂಡ ಡೊನಾಲ್ಡ್ ಟ್ರಂಪ್

ಪ್ರಿಯಾಂಕ ಗಾಂಧಿ ಜೊತೆ ಡಿಕೆ ಶಿವಕುಮಾರ್ ಟೆಂಪಲ್ ರನ್: ನೆಟ್ಟಿಗರ ಕಾಮೆಂಟ್ ನೋಡಿ

Karnataka Weather: ಎಚ್ಚರಿಕೆ ಗಮನಿಸಿ, ಇಂದು ತಾಪಮಾನದಲ್ಲಿ ಮತ್ತಷ್ಟು ಹೆಚ್ಚಳ

ನಂದಿನಿ ಉತ್ಪನ್ನ ತಿಂದರೆ ಕ್ಯಾನ್ಸರ್: ಆಘಾತಕಾರಿ ಸುದ್ದಿ ಬಗ್ಗೆ ಕೆಎಂಎಫ್ ಹೇಳಿದ್ದೇನು

ಮುಂದಿನ ಸುದ್ದಿ
Show comments