Webdunia - Bharat's app for daily news and videos

Install App

ಪಠ್ಯ ಪುಸ್ತಕ ಬದಲಾವಣೆ ವಿಚಾರಕ್ಕೆ ಸಂಬಂಧಿಸಿ ತೀವ್ರ ಬೇಸರ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ

Webdunia
ಗುರುವಾರ, 8 ಜೂನ್ 2023 (21:30 IST)
ಪಠ್ಯ ಪುಸ್ತಕ ಬದಲಾವಣೆ ವಿಚಾರಕ್ಕೆ ಸಂಬಂಧಿಸಿ ತೀವ್ರ ಬೇಸರ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ ಅವರು, ಮಕ್ಕಳ ವಿಚಾರದಲ್ಲಿ ರಾಜ್ಯ ಸರಕಾರ ಚೆಲ್ಲಾಟ ಆಡುತ್ತಿದೆ ಎಂದರು.
 
ಹಿಂದಿನ ಸರಕಾರ ಈಗಾಗಲೇ ಪಠ್ಯ ಬದಲಾವಣೆ ಮಾಡಿದೆ. ಆ ಬಗ್ಗೆ ಸಾಕಷ್ಟು ಗೊಂದಲ ಆಗಿತ್ತು. ಈಗ ಈ ಸರಕಾರವೂ ಅದೇ ದಾರಿಯಲ್ಲಿ ಇದೆ. ಕೋಟ್ಯಾಂತರ ರೂಪಾಯಿ ಹಣ ಖರ್ಚು ಮಾಡಿ ಪಠ್ಯ ಪುಸ್ತಕಗಳನ್ನು ಮುದ್ರಿಸಿ ಶಾಲೆಗಳಿಗೆ ಕಳಿಸಲಾಗಿದೆ. ಇದು ಜನರ ದುಡ್ಡಲ್ಲವೇ? ಎಂದು ಅವರು ಹೇಳಿದರು.ಮಕ್ಕಳಿಗೆ ಪರಿಶುದ್ಧ ವಾತಾವರಣ ಸೃಷ್ಟಿ ಮಾಡಬೇಕು. ಮಕ್ಕಳಿಗೆ ಒಳ್ಳೆಯ ಜ್ಞಾನ ತುಂಬಬೇಕು. ದ್ವಂದ್ವ ಹೇಳಿಕೆಗಳನ್ನು ನೀಡುವ ಮೂಲಕ ಅವರ ಮೇಲೆ ಪರಿಣಾಮ ಬೀಳುವಂತೆ ಮಾಡುವುದು ಬೇಡ. ಸರಕಾರದ ಪ್ರಾರಂಭಿಕ ಹಂತದಲ್ಲಿ ಯಾವ ರೀತಿಯ ಗೊಂದಲ ಬಿತ್ತನೆ ಮಾಡಿದರೆ ಹೇಗೆ? ಇನ್ನೂ ಐದು ವರ್ಷದ ಕಥೆ ಏನು? ಎನ್ನುವುದು ನನ್ನ ಪ್ರಶ್ನೆಯಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments