Webdunia - Bharat's app for daily news and videos

Install App

ಸರ್ಕಾರದ ಬಳಿ ಅಂಕಿ ಅಂಶಗಳೇ ಇಲ್ಲ !

Webdunia
ಮಂಗಳವಾರ, 23 ಮೇ 2023 (11:43 IST)
ಬೆಂಗಳೂರು : ಚುನಾವಣೆ ಸಮಯದಲ್ಲಿ ಘೋಷಣೆ ಮಾಡಿದ ಗ್ಯಾರಂಟಿ ಯೋಜನೆ ಜಾರಿ ಮಾಡಲು ಸಿದ್ದರಾಮಯ್ಯ ಸರ್ಕಾರಕ್ಕೆ ಅಂಕಿಅಂಶಗಳು ಶಾಕ್ ಕೊಟ್ಟಿದೆ.

5 ಗ್ಯಾರಂಟಿಗಳ ಅನುಷ್ಠಾನಕ್ಕೆ ಫಲಾನುಭವಿಗಳ ಅಂಕಿಅಂಶಗಳೇ ಘನ ಸರ್ಕಾರದ ಬಳಿ ಇಲ್ಲ. ಅಂಕಿ ಅಂಶಗಳು ಇಲ್ಲದೇ ಇದ್ದರೂ ಮುಂದಿನ ಕ್ಯಾಬಿನೆಟ್ನಲ್ಲಿ ಜಾರಿ ಮಾಡಲಾಗುವುದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸದ್ಯದ ಪರಿಸ್ಥಿತಿ ನೋಡಿದರೆ ಒಂದು ವಾರದಲ್ಲಿ ಅಂಕಿಅಂಶ ಸಂಗ್ರಹ ಮಾಡುವುದು ಕಷ್ಟವಾಗಿದ್ದು, ಶೀಘ್ರವೇ ಗ್ಯಾರಂಟಿ ಘೋಷಣೆ ಜಾರಿ ಅನುಮಾನವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲೆಯ ಕ್ಯಾಂಟೀನ್ ಪ್ಯಾಟೀಸ್ ಊಟ ಸೇವಿಸಿದ್ದ ಪಿಯುಸಿ ವಿದ್ಯಾರ್ಥಿ ಅನುಮಾನಸ್ಪದ ಸಾವು

ರಾಜ್ಯದಲ್ಲಿ ಗುಟ್ಕಾ, ಪಾನ್ ನಿಷೇಧ ಹಿಂಪಡೆದ ಸರ್ಕಾರ, ಡಿಕೆ ಶಿವಕುಮಾರ್ ಕೊಟ್ಟ ಕಾರಣ ಇಲ್ಲಿದೆ

ಇಂಡಿಗೋ ವಿಮಾನ ರದ್ದಾಗಿದ್ದಕ್ಕೆ ಕೋಪಗೊಂಡ ಮಹಿಳೆಯಿಂದ ₹49 ಸಾವಿರ ಮೌಲ್ಯದ ವಿಮಾನದ ಆಸ್ತಿ ಹಾನಿ, Video

ಬಹುಕೋಟಿ ವಂಚನೆ ಪ್ರಕರಣ, ಬೆಳಗಾವಿಯ ಶಿವಂ ಅಸೋಸಿಯೇಟ್ಸ್ ಶಿವಾನಂದ ಸಿದ್ದಪ್ಪ ಅರೆಸ್ಟ್

ಅಂದು ಮಹಿಳಾ ನಕ್ಸಲೈಟ್‌ಗಳಾಗಿದ್ದವರ ಕೈಯಲ್ಲಿ ಇಂದು ಕೈಮಗ್ಗ

ಮುಂದಿನ ಸುದ್ದಿ
Show comments