Webdunia - Bharat's app for daily news and videos

Install App

ಸಿಬಿಎಸ್ಇ - ಐಸಿಎಸ್ಇ ಶಾಲೆಗಳಲ್ಲಿಯೂ ಕನ್ನಡ ಕಡ್ಡಾಯ ಸರ್ಕಾರದ ಆದೇಶ

Webdunia
ಗುರುವಾರ, 23 ಸೆಪ್ಟಂಬರ್ 2021 (22:16 IST)
ಬೆಂಗಳೂರು: ರಾಜ್ಯದಲ್ಲಿನ
ಪ್ರಶ್ನಿಸಿ 4 ನೇ ತರಗತಿ ವಿದ್ಯಾರ್ಥಿಯೋರ್ವ ಹೈಕೋರ್ಟ್ ಮೆಟ್ಟಿಲೇರಿದೆ. ಈ ಸಂಬಂಧ ಪ್ರತಿಕ್ರಿಯೆ ಕೇಳಿ ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಐಎಸ್‌ಎಸ್‌ಐ ಮತ್ತು ಸಿಬಿಎಸ್‌ಇ ಪಠ್ಯಕ್ರಮ ಹೊಂದಿರುವ ಶಾಲೆಗಳ ಮೊದಲ ಭಾಷೆ ಅಥವಾ ದ್ವಿತೀಯ ಭಾಷೆಯಾಗಿ ಕನ್ನಡ ಭಾಷಾಂತರವನ್ನು ಕಡ್ಡಾಯವಾಗಿ ಹಿನ್ನೆಲೆ ರಾಜ್ಯ ಸರ್ಕಾರ ಜಾರಿಗೊಳಿಸಿದ ಕನ್ನಡ ಭಾಷೆಯನ್ನು ಕಲಿಕೆ ಕಾಯ್ದೆ -2018 ಅನ್ನು ಪ್ರಶ್ನಿಸಿ ವಿದ್ಯಾರ್ಥಿ ಕೀರ್ತನ್ ಸುರೇಶ್ ಎಂಬಾತ ಅರ್ಜಿ ಸಲ್ಲಿಸಿದ್ದಾನೆ.
ಈ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಆರ್. ದೇವದಾಸ್ ಅವರಿದ್ದ ಪೀಠ, ಕೆಲಕಾಲ ಅರ್ಜಿದಾರ ಪರ ಅಭ್ಯರ್ಥಿ ವಾದ ಆಲಿಸಿ, ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಮೂರು ವಾರಗಳ ಕಾಲ ಮುಂದೂಡಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

Bengaluru Rains: ತೆಪ್ಪದಲ್ಲಿ ಕೂತು ಡಿಕೆ ಶಿವಕುಮಾರ್ ಬೆಂಗಳೂರು ರೌಂಡ್ಸ್: ನೆಟ್ಟಿಗರು ಹೇಳಿದ್ದೇನು

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಮುಂದಿನ ಸುದ್ದಿ
Show comments