Webdunia - Bharat's app for daily news and videos

Install App

ಕಾಂಗ್ರೆಸ್ ಆಡಳಿತದಲ್ಲಿ ಆರೋಗ್ಯ ಇಲಾಖೆಯ ಆರೋಗ್ಯವೇ ಕೆಟ್ಟುಹೋಗಿದೆ

Sampriya
ಮಂಗಳವಾರ, 19 ನವೆಂಬರ್ 2024 (18:17 IST)
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಟೆಂಡರ್ ವಿಳಂಬದಿಂದಾಗಿ 250 ರೀತಿಯ ಜೌಷಧಗಳ ಪೂರೈಕೆ ಸ್ಥಗಿತಗೊಂಡಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಜೌಷಧಗಳ ಕೊರತೆ ಮುಂದುವರೆದಿರುವ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್‌. ಅಶೋಕ್ ಆಕ್ರೋಶ ಹೊರಹಾಕಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ರಾಜ್ಯದ ಆರೋಗ್ಯ ಇಲಾಖೆಯ ಆರೋಗ್ಯವೇ ಕೆಟ್ಟುಹೋಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ 2,000 ವೈದ್ಯರ ಹುದ್ದೆ ಖಾಲಿ.

ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ 25,000 ಗಡಿ ದಾಟಿದ ಡೆಂಘೀ ಪ್ರಕರಣಗಳು.

❌ ಬಿಲ್ ಪಾವತಿ ಮಾಡಲಾಗದೆ 14 ಜಿಲ್ಲಾಸ್ಪತ್ರೆಗಳಲ್ಲಿ CT, MRI ಸ್ಕ್ಯಾನಿಂಗ್ ಸ್ಥಗಿತ.

❌ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಜೀವರಕ್ಷಕ ಔಷಧಿಗಳ ಅನುದಾನ 40% ಕಟ್.

❌3,500 ಆಂಬುಲೆನ್ಸ್ ಚಾಲಕರಿಗೆ 3 ತಿಂಗಳಿಂದ ಸಂಬಳ ಇಲ್ಲ.

❌ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಒಂದೇ ದಿನ ಮೂವರು ಗರ್ಭಿಣಿ ಮಹಿಳೆಯರ ಸಾವು.

❌ಸರ್ಕಾರಿ ಆಸ್ಪತ್ರೆಗಳಲ್ಲಿ 250ಕ್ಕು ಹೆಚ್ಚು ಔಷಧಿಗಳು No Stock

❌ ಇಷ್ಟೆಲ್ಲಾ ಎಡವಟ್ಟುಗಳ ಮೇಲೆ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೇವೆಗಳ ದರ 20% ಹೆಚ್ಚಳ.

ಒಂದು ವೇಳೆ ಸಂಪುಟ ಪುನಾರಚನೆ ಆದರೆ ಬಹುಶಃ ಮೊದಲು ತಲೆದಂಡ ಆಗಬೇಕಾಗಿರುವುದು ಆರೋಗ್ಯ ಸಚಿವರದೇ!<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟರ್ಕಿ ಮೇಲೆ ಒಂದೊಂದೆ ಪ್ರತೀಕಾರ ತೀರಿಸುತ್ತಿರುವ ಭಾರತ: ವಿಮಾನಯಾನ ಸಂಸ್ಥೆಯ ಲೈಸನ್ಸ್‌ ರದ್ದು ಮಾಡಿದ ಭಾರತ

ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಬೆಳಗಾವಿಯಲ್ಲಿ ವಿಜಯ್ ಶಾ ವಿರುದ್ಧ ದೂರು

ಸೇನಾಧಿಕಾರಿ ಖುರೇಷಿ ಅತ್ತೆ ಮಾವನ ಮನೆ ಮೇಲೆ ದಾಳಿ ಪೋಸ್ಟ್‌: ಮೂವರ ವಿರುದ್ಧ ಪ್ರಕರಣ ದಾಖಲು

ಬರ್ತಡೇ ಆಚರಿಸಲ್ಲ ಅಂತಾ ಹೇಳಿ ನೆನಪಿನಲ್ಲಿ ಉಳಿದುಕೊಳ್ಳುವ ಹಾಗೇ ದಿನ ಕಳೆದ ಡಿಸಿಎಂ ಡಿಕೆ ಶಿವಕುಮಾರ್‌: Video

ಪಾಕ್‌ಗೆ ಸಹಾಯ ಮಾಡಿದ ಟರ್ಕಿ: ಟರ್ಕಿ ಆ್ಯಪಲ್ ಬ್ಯಾನ್ ಮಾಡಲು ಭಾರತದಲ್ಲಿ ಹೆಚ್ಚಿದ ಒತ್ತಾಯ

ಮುಂದಿನ ಸುದ್ದಿ
Show comments