Webdunia - Bharat's app for daily news and videos

Install App

ಹಸಿದ ಬಡ ಜನರಿಗೆ ಆಹಾರ ಬೇಕೇ ಹೊರತು ರಂಗುರಂಗಿನ ಭಾಷಣ ಅಲ್ಲ- ಸೋನಿಯಾ ಗಾಂಧಿ

Webdunia
ಬುಧವಾರ, 9 ಮೇ 2018 (14:22 IST)
ವಿಜಯಪುರ : 'ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣಗಳಿಂದ ಯಾವತ್ತೂ ಹೊಟ್ಟೆ ತುಂಬುವುದಿಲ್ಲ. ಹಸಿದ ಬಡ ಜನರಿಗೆ ಆಹಾರ ಬೇಕೇ ಹೊರತು ರಂಗುರಂಗಿನ ಭಾಷಣ ಅಲ್ಲ’ ಎಂದು ಸೋನಿಯಾ ಗಾಂಧಿ ಅವರು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ  ನಡೆಸಿದ್ದಾರೆ.


ಎರಡು ವರ್ಷಗಳ ಬಳಿಕ ಚುನಾವಣಾ ಪ್ರಚಾರ ಕಣಕ್ಕೆ ಇಳಿದ ಸೋನಿಯಾ ಗಾಂಧಿ ಅವರು ಇಂದಿಲ್ಲಿ ನಡೆದ ಕಾಂಗ್ರೆಸ್ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿ,’ ಮೋದಿ ಜೀ ಅವರಿಗೆ ತಾನೋರ್ವ ಅತ್ಯುತ್ತಮ ಭಾಷಣಕಾರ ಎಂಬ ಬಗ್ಗೆ ಹೆಮ್ಮೆ ಇದ್ದಂತಿದೆ. ನಾನದನ್ನು ಒಪ್ಪುತ್ತೇನೆ. ಅವರೊಬ್ಬ ನಟನ ಹಾಗೆ ಮಾತನಾಡುತ್ತಾರೆ. ಅವರ ಭಾಷಣಗಳಿಂದ ಒಂದೊಮ್ಮೆ ದೇಶದ ಬಡಜನರ ಹೊಟ್ಟೆ ತುಂಬುವುದಾದರೆ ನಾನು ನಿಜಕ್ಕೂ ಸಂತಸ ಪಡುತ್ತೇನೆ. ಆದರೆ ಭಾಷಣಗಳಿಂದ ಯಾವತ್ತೂ ಹೊಟ್ಟೆ ತುಂಬುವುದಿಲ್ಲ ಎನ್ನುವುದು ಪರಮ ಸತ್ಯ. ಹಸಿದ ಬಡ ಜನರಿಗೆ ಆಹಾರ ಬೇಕೇ ಹೊರತು ರಂಗುರಂಗಿನ ಭಾಷಣ ಅಲ್ಲ’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಬೆಂಗಳೂರು ಮುಳುಗಿರುವಾಗ ಸಾಧನೆ ಸಮಾವೇಶ ಯಾಕೋ: ವಿಜಯೇಂದ್ರ ಲೇವಡಿ

Bengaluru Rains: ಬೆಂಗಳೂರಿನಲ್ಲಿ ಮಳೆ ಬಂದಾಗ ಸಮಸ್ಯೆಯಾಗೋದು ಹೊಸದೇನಲ್ಲ: ಡಿಕೆ ಶಿವಕುಮಾರ್

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಮುಂದಿನ ಸುದ್ದಿ
Show comments