Webdunia - Bharat's app for daily news and videos

Install App

ಕಾನೂನು ಎಲ್ಲರಿಗೂ ಒಂದೇ– ರಾಮಲಿಂಗಾರೆಡ್ಡಿ

Webdunia
ಮಂಗಳವಾರ, 20 ಫೆಬ್ರವರಿ 2018 (20:27 IST)
ಕಾನೂನು ಎಲ್ಲರಿಗೂ ಒಂದೇಯಾಗಿದ್ದು, ವಿದ್ವತ್ ಪ್ರಕರಣದಲ್ಲಿ ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ. ಕಾನೂನು ಲೋಪವೆಸಗಿದ ಅಧಿಕಾರಿಗಳನ್ನು ಅಮಾನತುಗೊಳಿಸಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
 
ಪರಿಷತ್‍ನ ಕಲಾಪದಲ್ಲಿ ಪ್ರತಿಪಕ್ಷದ ನಿಲುವಳಿ ಸೂಚನೆ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿದ ಅವರು, ಶಾಸಕರಿಗೂ, ಸಚಿವರಿಗೂ, ಸಾಮಾನ್ಯರಿಗೂ ಒಂದೇಯಾಗಿದ್ದು ಯಾವುದೇ ಪಕ್ಷಪಾತ ಧೋರಣೆ ಅನುಸರಿಲ್ಲ. ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಹಾಗೂ ಬೆಂಬಲಿಗ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
 
ಮೊಹಮ್ಮದ್ ನಲಪಾಡ್ ವಿರುದ್ಧ 11 ಸೆಕ್ಷನ್‍ಗಳನ್ನು ದಾಖಲಿಸಲಾಗಿದೆ. 307 ಕಲಂ ಕೂಡ ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ಪರ, ವಿರೋಧ ಕ್ರಮ ಕೈಗೊಂಡಿಲ್ಲ. ಸ್ವಲ್ಪ ವಿಳಂಬವಾಗಿದೆ ಅಷ್ಟೇ ಎಂದಿದ್ದಾರೆ.
 
ಆರೋಪಿಯನ್ನು ಗಡಿಪಾರು ಮಾಡಲು ಸಾಧ್ಯವಿಲ್ಲ. ಒಂದೇ ಪ್ರಕರಣಕ್ಕೆ ಗಡಿಪಾರು ಮಾಡಲು ಬರುವುದಿಲ್ಲ. ಪದೇ ಪದೇ ಇಂತಹ ಪ್ರಕರಣ ಮರುಕಳಿಸಿದರೆ ಗೂಂಡಾ ಕಾಯ್ದೆ ಜಾರಿಗೊಳಿಸಬಹುದು ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಬೆಂಗಳೂರು ಮಳೆಯಲ್ಲಿ ಮುಳುಗಿರುವಾಗ ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

ಮುಂದಿನ ಸುದ್ದಿ
Show comments