ನಾಪತ್ತೆಯಾಗಿದ್ದ ಕಾಡಾನೆಗಳು ಮತ್ತೆ ಪ್ರತ್ಯಕ್ಷ…

Webdunia
ಬುಧವಾರ, 30 ಜನವರಿ 2019 (18:46 IST)
ಕಳೆದ ಒಂದು ವಾರದಿಂದ ನಾಪತ್ತೆಯಾಗಿದ್ದ ಕಾಡಾನೆಗಳು ಮತ್ತೆ ಪ್ರತ್ಯಕ್ಷವಾಗಿವೆ. ಇದರಿಂದ ಗ್ರಾಮಸ್ಥರು ಮತ್ತೆ ಜೀವ ಭಯದಲ್ಲಿ ಬದುಕುವಂತಾಗಿದೆ.

ಆನೇಕಲ್ ತಾಲ್ಲೂಕಿನ ದೊಡ್ಡಹಾಗಡೆಯಲ್ಲಿ ಕಾಣಿಸಿಕೊಂಡಿವೆ ಆನೆಗಳು. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕಾಡಾನೆಗಳು ಹಿಂಡಿನಲ್ಲಿ ಸಂಚಾರ ಮಾಡುತ್ತಿವೆ. ಕಾಡಾನೆಗಳನ್ನು ನೋಡಲು ತಂಡೋಪತಂಡವಾಗಿ ಆಗಮಿಸಿದ ಗ್ರಾಮಸ್ಥರು ಅವುಗಳ ಅಟಾಟೋಪ ನೋಡಿ ಬೆಚ್ಚಿ ಬೀಳುತ್ತಿದ್ದಾರೆ.

ರಾತ್ರಿ ಕಾಡಿನಿಂದ ಗ್ರಾಮಕ್ಕೆ ಆಗಮಿಸಿ ತೋಪಿನಲ್ಲಿ ಬೀಡುಬಿಟ್ಟಿರುವ ಕಾಡಾನೆಗಳು, ಗ್ರಾಮದ ನಡುವಿನ ನೀಲಗಿರಿ  ತೋಪಿನಲ್ಲಿ ಮೂರು ಕಾಡಾನೆಗಳು ಕಂಡುಬಂದಿವೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಆಗಮಿಸಿ ಆನೆಗಳನ್ನು ಓಡಿಸಲು ಹರಸಾಹಸ ಪಡುತ್ತಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕಲಬುರಗಿ ಲಾಸ್ಟ್ ಬರೋದು ಯಾಕೆ

ಆನ್‌ಲೈನ್‌ ಗೇಮ್ ದಾಸನಾದ ಮಗನಿಂದ ಮೊಬೈಲ್ ಕಿತ್ತುಕೊಂಡಿದ್ದೆ ತಪ್ಪಾಯಿತು

ಬಂಗಾಳದಲ್ಲಿ ಹುಟ್ಟಿ ಬೆಳೆದ, ಬಿಜೆಪಿ ಕಾರ್ಯಕರ್ತನೇ ಮುಂದಿನ ಸಿಎಂ: ಅಮಿತ್ ಶಾ

ಅವರು ಜಲ್ಮುರಿ ಭರವಸೆ ನೀಡಿದ್ರು, ನಾನು ಬೇಲ್‌ಪುರಿ ನೀಡುತ್ತೇನೆ: ಮಮತಾ ಬ್ಯಾನರ್ಜಿ

ಬೇಸಿಗೆ ರಜೆಯಲ್ಲಿ ಊರಿಗೆ ತೆರಳಲು ಪ್ಲ್ಯಾನ್ ಮಾಡಿದ್ದವರಿಗೆ ರೈಲ್ವೆ ಇಲಾಖೆಯಿಂದ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments