Webdunia - Bharat's app for daily news and videos

Install App

ರಾಷ್ಟ್ರೀಯ ಕಾನೂನ ಶಾಲೆಯಲ್ಲಿ ಕನ್ನಡಿಗರಿಗೆ ಪ್ರವೇಶ ಸಿಗದ ಹಿನ್ನೆಲೆ ಸಂಘಟನೆಗಳ ಆಕ್ರೋಶ

Webdunia
ಶನಿವಾರ, 21 ಜನವರಿ 2023 (15:59 IST)
ರಾಷ್ಟ್ರೀಯ ಕಾನೂನು ಶಾಲೆಯಲ್ಲಿ ಕನ್ನಡಿಗರಿಗೆ  ಪ್ರವೇಶ ಸಿಗದ ಹಿನ್ನೆಲೆ ಕನ್ನಡಿಗರಿಗೆ ಕಾನೂನು ಶಾಲೆಯಲ್ಲಿ ಮೀಸಲಾತಿ ನೀಡಲು ಒತ್ತಾಯಿಸಿ ಪ್ರತಿಭಟನೆ ಮಾಡಲಾಗಿದೆ.ರಾಷ್ಟ್ರೀಯ ಕಾನೂನು ವಿದ್ಯಾಲಯ ನಾಗರಬಾವಿ ಯಲ್ಲಿ ಪ್ರತಿಭಟನೆ  ನಡೆಯುತ್ತಿದೆ,
 
ಕನ್ನಡ ಜನಪರ ವೇದಿಕೆ, ಕನ್ನಡ ರಕ್ಷಣಾ ವೇದಿಕೆ ಹಲವು ಕನ್ನಡಪರ ಸಂಘಟನೆಗಳು, ವಿದ್ಯಾರ್ಥಿಗಳಿಂದ ಪ್ರತಿಭಟಣೆ ಮೂಲಕ ಆಕ್ರೋಶ ಹೊರಹಾಕಿದ್ದಾರೆ.ಅಲ್ಲದೇ ಕುಲಪತಿ ಕಚೇರಿಗೆ ಕನ್ನಡಪರ ಸಂಘಟನೆಗಳು ಮುತ್ತಿಗೆ ಹಾಕುತ್ತಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments