Webdunia - Bharat's app for daily news and videos

Install App

ಬಡವರಿಗೆ ಅಕ್ಕಿ ನೀಡುವ ಯೋಜನೆಗೆ ತಪ್ಪದೇ ಚಾಲನೆ

Webdunia
ಮಂಗಳವಾರ, 20 ಜೂನ್ 2023 (08:26 IST)
ಕೇಂದ್ರ ಸರ್ಕಾರದ ಸಂಸ್ಥೆಗಳಿಂದ ಅಕ್ಕಿ ಪಡೆಯುವವರೆಗೆ ಸರ್ಕಾರದ ಬಳಿ ಸಮಯವಿದೆಯೇ ಎಂಬುದಕ್ಕೆ ಪ್ರತಿಕ್ರಿಯಿಸಿ, ಜುಲೈ 1 ರಿಂದ ರಾಜ್ಯದ ಜನರಿಗೆ ಅಕ್ಕಿಯನ್ನು ನೀಡಲು ಸರ್ಕಾರ ಪ್ರಮಾಣಿಕವಾಗಿ ಪ್ರಯತ್ನಿಸುತ್ತಿದೆ.
 
ಕೇಂದ್ರ ಸರ್ಕಾರದಲ್ಲಿ ಅಕ್ಕಿಯ ದಾಸ್ತಾನು ಲಭ್ಯವಿದ್ದು, ಅವರು ರಾಜ್ಯಕ್ಕೆ ಅಕ್ಕಿ ನೀಡಲು ಮನಸ್ಸು ಮಾಡಬೇಕಿದೆ. ಎಂಎಸ್ಪಿ ಮೂಲಕ ಅಕ್ಕಿ ಖರೀದಿಸಬೇಕಾಗಿದೆ. ಬಡವರಿಗೆ ಅಕ್ಕಿ ನೀಡುವ ವಿಷಯದಲ್ಲಿ ಯಾರೇ ಎಷ್ಟೇ ರಾಜಕಾರಣ ಮಾಡಿದರೂ ನಮ್ಮ ಸರ್ಕಾರ ಅನ್ನಭಾಗ್ಯ ಯೋಜನೆಯನ್ನು ಖಂಡಿತ ಚಾಲನೆಗೊಳಿಸಲಿದೆ ಎಂದು ಭರವಸೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments