Webdunia - Bharat's app for daily news and videos

Install App

ಮೋದಿ ಬರುವ ಮುನ್ನವೇ ಬಿಜೆಪಿಯಲ್ಲಿ ಭುಗಿಲೆದ್ದ ಬಂಡಾಯ

Webdunia
ಮಂಗಳವಾರ, 5 ಮಾರ್ಚ್ 2019 (19:10 IST)
ಲೋಕಸಭೆ ಚುನಾವಣೆ ಸಮೀಪ ಇರುವಂತೆ ಹಾಗೂ ಉಮೇಶ್ ಜಾಧವ್ ಬಿಜೆಪಿಗೆ ಸೇರ್ಪಡೆಗೊಂಡ ಹಿನ್ನೆಲೆಯಲ್ಲಿ ಬಿಜೆಪಿಯಲ್ಲಿಯೇ ಅಸಮಧಾನ ಸ್ಪೋಟಗೊಳ್ಳತೊಡಗಿವೆ.

ಕಲಬುರ್ಗಿ ಜಿಲ್ಲೆಯ ಬಿಜೆಪಿಯಲ್ಲಿ ಅಸಮಧಾನ ಭುಗಿಲೆದ್ದಿದೆ. ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಾಬುರಾವ ಚಹ್ವಾಣ ಹಾಗೂ ಮಾಜಿ ಸಚಿವ ಸುನೀಲ್ ವಲ್ಲಾಪುರೆ ಅವರಿಂದ  ಅಸಮಧಾನ ವ್ಯಕ್ತವಾಗತೊಡಗಿದೆ.
ಬಾಬುರಾವ ಚಹ್ವಾಣ ಕಲಬುರಗಿ ಕ್ಷೇತ್ರದ ಎಂ ಪಿ ಟಿಕೆಟ್ ಆಕಾಂಕ್ಷಿ ಇದ್ದಾರೆ.
ಇನ್ನು ಕಾಂಗ್ರೆಸ್ ಗೆ ರಾಜೀನಾಮೆ ನೀಡಿರುವ ಉಮೇಶ್ ಜಾಧವರ ಚಿಂಚೋಳಿಯ  ಬಿಜೆಪಿ ಘಟಕದಲ್ಲಿ ಕೂಡ ಬಂಡಾಯ ಸಾಧ್ಯತೆ ಹೆಚ್ಚಾಗುತ್ತಿದೆ.

ಶಾಸಕ ಉಮೇಶ ಜಾಧವ್ ಬಿಜೆಪಿ ಸೇರ್ಪಡೆ ವಿಚಾರದ ಹಿನ್ನಲೆ ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಸುನೀಲ ವಲ್ಲಾಪೂರೆ ಬೆಂಬಲಿಗರ ಸಭೆ ನಡೆದಿರುವುದು ಕುತೂಹಲ ಹುಟ್ಟಿಸಿದೆ. ವಲ್ಲಾಪೂರೆ ನಡೆಸಿರುವ ಸಭೆಯಿಂದಾಗಿ ಹಲವು ಅನುಮಾನಗಳು ಹರಿದಾಡುತ್ತಿವೆ. ಪಕ್ಷದ ವಿರುದ್ದ ಬಂಡಾಯ ಏಳುವ ಸಾಧ್ಯತೆ ದಟ್ಟವಾಗಿವೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಪಾಕಿಸ್ತಾನದ ಮುಂದೆ ನಮ್ಮ ಎಷ್ಟು ವಿಮಾನ ಕಳೆದುಕೊಂಡಿತು ಲೆಕ್ಕ ಕೊಡಿ

ಟರ್ಕಿ ಸೇಬು ಬಹಿಷ್ಕಾರಕ್ಕೆ ಹೆಚ್ಚಿದ ಒತ್ತಾಯ: 24ರಂದು ಪ್ರಧಾನಿಯೊಂದಿಗೆ ಚರ್ಚೆ

India Pakistan: ತಿನ್ನೋದು ಭಾರತದ ಅನ್ನ, ಸೇವೆ ಮಾತ್ರ ಪಾಕಿಸ್ತಾನಕ್ಕೆ: ಯುಪಿ ವ್ಯಕ್ತಿ ಅರೆಸ್ಟ್

ನಿಮ್ಮ ಪ್ರಾಮಾಣಿಕತೆಯನ್ನು ಮೆಚ್ಚಿದೆ: ಡಿಕೆ ಶಿವಕುಮಾರ್‌ಗೆ ಟಾಂಗ್ ಕೊಟ್ಟ ಸಂಸದ ತೇಜಸ್ವಿ ಸೂರ್ಯ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments