Webdunia - Bharat's app for daily news and videos

Install App

ಒತ್ತಾಯದಿಂದ ಅಧಿವೇಶನ ನಡೆಯುತ್ತಿದೆ : ಶಿವಕುಮಾರ್

Webdunia
ಗುರುವಾರ, 22 ಡಿಸೆಂಬರ್ 2022 (07:26 IST)
ಬೆಳಗಾವಿ : ಸುವರ್ಣಸೌಧದಲ್ಲಿ ಸಾವರ್ಕರ್ ಫೋಟೋ ವಿಚಾರವಾಗಿ ನನಗೆ ಗೊತ್ತೆ ಇಲ್ಲಾ ಅಂತ ಮುಖ್ಯಮಂತ್ರಿಗಳು ಹೇಳಿದ್ರು. ಅವರು ಸುಳ್ಳಿನ ರಾಜ.

ಮುಖ್ಯಮಂತ್ರಿಗಳಿಗೆ ಸುಳ್ಳಿನ ರಾಜ ಅಂತ ಕರೆಯಬೇಕಾಗುತ್ತೆ ಎಂದು ಡಿ.ಕೆ ಶಿವಕುಮಾರ್ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸುವರ್ಣಸೌಧದ ಮುಂಭಾಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆಶಿ, ನಾವು ಉತ್ತರ ಕರ್ನಾಟಕದಲ್ಲಿ ಅಧಿವೇಶನ ಮಾಡಲೇಬೇಕೆಂಬ ಒತ್ತಾಯದಿಂದಾಗಿ ಅಧಿವೇಶನ ನಡೆಯುತ್ತಿದೆ.

ಬಿಜೆಪಿ ಸರ್ಕಾರ ಬಂದ ನಂತರ ಉತ್ತರ ಕರ್ನಾಟಕವನ್ನು ಸಂಪೂರ್ಣ ಮರೆತಿದ್ದಾರೆ. ಉತ್ತರ ಕರ್ನಾಟಕವನ್ನು ಸರ್ಕಾರ ಮರೆತಿದ್ದು, ಇಲ್ಲಿನ ಪರಿಸ್ಥಿತಿಯನ್ನು ಸಮಸ್ಯೆಗಳನ್ನು ಆಲಿಸಲು ಸರ್ಕಾರ ವಿಫಲವಾಗಿದೆ ಎಂದು ಕಿಡಿಕಾರಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಬೆಂಗಳೂರು-ಕನಕಪುರ ರಸ್ತೆಯಲ್ಲಿ ಬಸ್ ಪಲ್ಟಿ: ಸಬ್‌ಇನ್ಸ್‌ಪೆಕ್ಟರ್‌ ಸೇರಿ ಇಬ್ಬರು ದಾರುಣ ಸಾವು

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

ಮುಂದಿನ ಸುದ್ದಿ
Show comments