Webdunia - Bharat's app for daily news and videos

Install App

ಮತ್ತೆ ಪ್ರತಿಭಟನೆಗೆ ಮುಂದಾದ ಸಾರಿಗೆ ನೌಕರರು

Webdunia
ಭಾನುವಾರ, 22 ಜನವರಿ 2023 (12:10 IST)
ಬೆಂಗಳೂರು : ವೇತನ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಸರ್ಕಾರದ ವಿರುದ್ಧ ಮಂಗಳವಾರ ಸಾರಿಗೆ ನೌಕರರು ಬೃಹತ್ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದು,

ಪ್ರತಿಭಟನೆಗೆ ಕೆ.ಎಸ್.ಆರ್.ಟಿ.ಸಿ ಸ್ಟಾಪ್ ಹಾಗೂ ವರ್ಕರ್ಸ್ ಫೆಡರೇಷನ್, ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾ ಮಂಡಳಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಫೆಡರೇಷನ್,

ಕೆ.ಎಸ್.ಆರ್.ಟಿ.ಸಿ ಹಾಗೂ ಬಿ.ಎಂ.ಟಿ.ಸಿ ಯುನೈಟೆಡ್ ಎಂಪ್ಲಾಯೀಸ್ ಯೂನಿಯನ್, ಕೆ.ಎಸ್.ಆರ್.ಟಿ.ಸಿ ಹಾಗೂ ಎಸ್ಟಿ ಎಂಪ್ಲಾಯೀಸ್ ಯೂನಿಯನ್, ಕ.ರಾ.ರ.ಸಾ ಸಂಸ್ಥೆ ಪ.ಜಾ/ ಪ.ಪಂಗಳ ಅಧಿಕಾರಿಗಳು ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘಗಳು ಬೆಂಬಲವನ್ನು ನೀಡಲಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡ್ಯಾನ್ಸ್ ಕ್ಲಾಸ್‌ಗೆ ಹೋಗಲು ಅಡುಗೆ ಮಾಡಲು ನಿರಾಕರಿಸಿದ ಪತ್ನಿ: ಮದ್ಯಪಾನ ಮಾಡಿ ಪತ್ನಿಯನ್ನು ಕೊಂದ ಪತಿ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪ್ರಜಾಸೇವಾ ಇಲಾಖೆಗೆ ಅಧಿಕೃತ ಚಾಲನೆ ನೀಡಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

ಕುಂಭಕರ್ಣ ನಿದ್ರೆಯಲ್ಲಿದ್ದ ಸರ್ಕಾರವನ್ನು ಬಿಜೆಪಿ ಬಡಿದೆಬ್ಬಿಸಿದೆ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ನಿಮ್ಗೆ ಸಂಬಳಾನೂ ಕೊಡ್ಬೇಕು, ಎಲ್ಲಾನೂ ಕೊಡ್ಬೇಕು, ಕೆಲಸ ಮಾತ್ರ ಮಾಡಲ್ಲ: ಸ್ವಚ್ಛತಾ ಕಾರ್ಮಿಕರಿಗೆ ಕೃಷ್ಣ ಭೈರೇಗೌಡ ಕ್ಲಾಸ್ Video

ಮುಂದಿನ ಸುದ್ದಿ
Show comments