Webdunia - Bharat's app for daily news and videos

Install App

ಸಿಟಿ ರವಿ ವಿರುದ್ಧ ಮುಗಿಬಿದ್ದ ವೀರಶೈವ ಲಿಂಗಾಯತ ಸಮುದಾಯ

Webdunia
ಶುಕ್ರವಾರ, 17 ಮಾರ್ಚ್ 2023 (14:02 IST)
ಮಾಜಿ ಸಚಿವ, ಬಿಜೆಪಿ ನಾಯಕ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಸಿ.ಟಿ. ರವಿ ವಿರುದ್ಧ ರಾಜ್ಯದ ವೀರಶೈವ ಲಿಂಗಾಯತ ಸಮುದಾಯದವರು  ತಿರುಗಿ ಬಿದ್ದಿದ್ದಾರೆ. ಸಿ.ಟಿ. ರವಿ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಪ್ರಕಟಣೆ ಹೊರಡಿಸಿರುವ ರಾಜ್ಯ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ, ಮಾಜಿ ಸಚಿವರಿಗೆ ಏಕವಚನದಲ್ಲೇ ವಾರ್ನಿಂಗ್ ನೀಡಿದೆ. ಸಿ.ಟಿ. ರವಿ ಎಲ್ಲಿಯಾದರೂ ಚುನಾವಣೆ ಪ್ರಚಾರದಲ್ಲಿ ಕಂಡು ಬಂದರೆ ಮುತ್ತಿಗೆ ಹಾಕಬೇಕು. ಕಿತ್ತೋದ ಸಿ.ಟಿ. ರವಿ ಎಂದು ಘೋಷಣೆ ಕೂಗಬೇಕು ಎಂದು ಕರೆಕೊಟ್ಟಿದೆ..ಅಷ್ಟಕ್ಕೂ ಸಿ.ಟಿ. ರವಿ ವಿರುದ್ಧ ಆಕ್ರೋಶಕ್ಕೆ ಕಾರಣವಾಗಿದ್ದು ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ  ಹಾಗೂ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರ ಹೇಳಿಕೆಗೆ ಸಿಟಿ ರವಿ ಪರೋಕ್ಷವಾಗಿ ತಿರುಗೇಟು ನೀಡುತ್ತಿರೋದು...ಇನ್ನೂ ವೀರಶೈವ ಲಿಂಗಾಯತ ಸಮುದಾಯದವರು ತಿರುಗಿ ಬೀಳುತ್ತೀದ್ದಂತೆ ಉಲ್ಟಾ ಹೊಡೆದ ಸಿಟಿ ರವಿ ನನ್ನ ಹೇಳಿಕೆಯನ್ನು ರಾಜಕೀಯಕ್ಕೆ ಬಳಸಿಕೊಳ್ಳಲಾಗಿದೆ ನನ್ನ ಹೇಳಿಕೆ ತಿರುಚಲಾಗಿದೆ ಎಂದು ಟ್ವೀಟ್ ಮೂಲಕ ಸಮರ್ಥನೆ  ಮಾಡಿಕೊಂಡಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments