Webdunia - Bharat's app for daily news and videos

Install App

ಅಂಬುಲೆನ್ಸ್ ಗೆ ದಾರಿ ಬಿಟ್ರು; ಆ ಬಳಿಕ ಬಡಿದಾಡಿಕೊಂಡ್ರು!

Webdunia
ಮಂಗಳವಾರ, 31 ಜುಲೈ 2018 (13:18 IST)
ಅಂಬ್ಯುಲೆನ್ಸ್ ಗೆ ಜಾಗ ಮಾಟ್ಟು ಮಾನವೀಯತೆ ಮೆರೆದವರು ಆ ಬಳಿಕ ಗಲಾಟೆ ಮಾಡಿಕೊಂಡ ಘಟನೆ ನಡೆದಿದೆ.  ಘಟನೆಯಲ್ಲಿ ಬೈಕ್ ಸವಾರನೊಬ್ಬ ಗಾಯಗೊಂಡಿದ್ದಾನೆ.

ನೆಲಮಂಗಲದ ನವಯುಗ ಟೋಲ್ ನಲ್ಲಿ ಗಲಾಟೆ ನಡೆದಿದೆ. ತುಮಕೂರಿನಿಂದ ಬೆಂಗಳೂರು ಕಡೆಗೆ ಸಂಚರಿಸುವ ಮಾರ್ಗದಲ್ಲಿ ಆಂಬುಲೆನ್ಸ್ ಬಂದಿದೆ. ಆಗ ಅಂಬುಲೆನ್ಸ್ ಗೆ ವಾಹನಗಳ ಸವಾರರು ದಾರಿ ಮಾಡಿಕೊಟ್ಟಿದ್ದಾರೆ.

ಆದರೆ ಅಂಬ್ಯುಲೆನ್ಸ್ ಹೋದ ಬಳಿಕ ಬೈಕ್ ಸವಾರನೊಬ್ಬ ಕೆಳಗೆ ಬಿದ್ದಿದ್ದಾನೆ. ಹೀಗಾಗಿ ವಾಹನ ಸವಾರರ ನಡುವೆ ಗಲಾಟೆ ನಡೆದು, ಬೈಕ್ ಸವಾರನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ನೆಲಮಂಗಲ ಟ್ರಾಫಿಕ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕಳೆದ ಎರಡು ದಿನದಿಂದ ಗಲಾಟೆ ಗದ್ದಲದಲ್ಲಿ ನವಯುಗ ಟೋಲ್ ಸುದ್ದಿಯಲ್ಲಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments