Webdunia - Bharat's app for daily news and videos

Install App

ದೇವರ ಆಭರಣ ಕಳ್ಳಲು ಬಂದವ ಸೈಲಂಟಾಗಿ ಹೋಗಿದ್ದೇಕೆ?!

Webdunia
ಶನಿವಾರ, 5 ಫೆಬ್ರವರಿ 2022 (11:10 IST)
ಬೆಂಗಳೂರು: ಕಳ್ಳರಾದರೇನು? ಕೆಲವರಲ್ಲಿ ದೈವ ಭಕ್ತಿಯೂ ಇರುತ್ತದೆ. ಇದೇ ರೀತಿ ನಗರದಲ್ಲಿ ಕಳ್ಳನೊಬ್ಬ ದೇವರ ಆಭರಣ ಕಳ್ಳಲು ಬಂದವನು ಸೈಲಂಟಾಗಿ ಜಾಗ ಖಾಲಿ ಮಾಡಿದ ಘಟನೆ ನಡೆದಿದೆ.

ಕಳ್ಳನೊಬ್ಬ ತುಂಡು ಬಟ್ಟೆಯಲ್ಲಿ ತಾವರೆಕೆರೆಯ  ಸುಬ್ರಮಣ್ಯ ದೇವಾಲಯದಲ್ಲಿ ಕಳ್ಳತನಕ್ಕೆ ಬಂದಿದ್ದ. ಬೀಗ ಒಡೆದು ಗರ್ಭಗುಡಿ ಪ್ರವೇಸಿಸಿದ ಕಳ್ಳ ಕೆಲವು ಕಾಲ ವಿಗ್ರಹದ ಮುಂದೆ ನಿಂತಿದ್ದಾನೆ.

ಬಳಿಕ ಆಭರಣ ಕಳ್ಳತನ ಮಾಡದೇ ಸೈಲಂಟಾಗಿ ಜಾಗ ಖಾಲಿ ಮಾಡಿದ್ದಾನೆ. ಈ ದೃಶ್ಯಗಳು ಸಿಸಿಟಿವಿಯಲ್ಲಿ ದಾಖಲಾಗಿದೆ. ಕಳ್ಳತನ ಮಾಡಲು ಬಂದವನು ಹಾಗೇ ಹೋಗಲು ಕಾರಣವಾಗಿದ್ದಾದರೂ ಏನು ಎಂಬುದು ಈಗ ಅಚ್ಚರಿಯಾಗಿ ಉಳಿದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments