Webdunia - Bharat's app for daily news and videos

Install App

ನಾಲ್ವರು ನಾಯಕರ ಮಧ್ಯೆ ಮಾತುಕತೆ ಆಗಿದೆ

Webdunia
ಮಂಗಳವಾರ, 23 ಮೇ 2023 (17:18 IST)
ಸಚಿವ ಎಂ.ಬಿ. ಪಾಟೀಲ್ ಹೇಳಿಕೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ವಿರೋಧ ವ್ಯಕ್ತಪಡಿಸಿದ್ದಾರೆ. ಸಂಸದ ಡಿ.ಕೆ. ಸುರೇಶ್ ನಿವಾಸದ ಬಳಿ ಮಾತನಾಡಿದ ಅವರು, ಎಂ.ಬಿ. ಪಾಟೀಲ್ ಹೇಳಿಕೆ ನಾನು ನೋಡಿಲ್ಲ. ಆದರೆ ಏನೇ ಮಾತುಕತೆ ಆಗಿದ್ರೂ ಅದು ನಾಲ್ವರು ನಾಯಕರ ಮಧ್ಯೆ ಆಗಿರುವುದು. ಎಐಸಿಸಿ ಅಧ್ಯಕ್ಷರು, ಉಸ್ತುವಾರಿ ಹಾಗೂ ಇಬ್ಬರು ನಾಯಕರ ನಡುವೆ ಮಾತುಕತೆ ಆಗಿದೆ. ಏನೇ ಇದ್ದರೂ ಅದು ಅವರಿಗೆ ಮಾತ್ರ ಗೊತ್ತಿದೆ. ನಮಗೆ ಸರ್ಕಾರ ಚೆನ್ನಾಗಿ ನಡೆಸಬೇಕು, ಜನರ ನಿರೀಕ್ಷೆ ಈಡೇರಿಸಬೇಕು. ವರಿಷ್ಟರ ತೀರ್ಮಾನದಂತೆ ಎಲ್ಲವೂ ನಡೆಯುತ್ತದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments