Webdunia - Bharat's app for daily news and videos

Install App

ಬಿಜೆಪಿಯಲ್ಲಿ ಒಮ್ಮತವಿಲ್ಲ-ಡಿಕೆಶಿ

Webdunia
ಬುಧವಾರ, 13 ಡಿಸೆಂಬರ್ 2023 (15:22 IST)
ಸರ್ಕಾರದ ವಿರುದ್ಧ ಬಿಎಸ್ ವೈ ಹೋರಾಟದ ವಿಚಾರವಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ಬಿಜೆಪಿಯಲ್ಲಿ ಒಮ್ಮತವಿಲ್ಲ.

ಶಾಸಕಾಂಗ ಪಕ್ಷದ ನಾಯಕ, ರಾಜ್ಯಾಧ್ಯಕ್ಷ ಇಬ್ಬರು ಇರ್ತಾರೆ ಬಹಳ ಸಂತೋಷ.ಅವರ ಧ್ವನಿ ಆಚಾರ, ವಿಚಾರ, ಸರ್ಕಾರ ತಪ್ಪು ಮಾಡಿದ್ಯಿಯಾ.?ಬರಗಾಲದಲ್ಲಿ ಏನಾದರೂ ತೊಂದರೆ ಆಗಿದ್ಯಿಯಾ..?ಸರ್ಕಾರದ ವೈಫಲ್ಯ ಎತ್ತಿ ಹಿಡಿಯುವುದು ಬಿಟ್ಟು,ಉತ್ತರ ಕರ್ನಾಟಕ ಸಮಸ್ಯೆ ಚರ್ಚೆ ಮಾಡೋದು ಬಿಟ್ಟು,ಒಳಗಡೆಯ ಅವಕಾಶ ಬಿಟ್ಟು, ಹೊರಗಡೆ ಮಾಡ್ತೇನಿ ಎಂದರೆ ಯಾರ್ರೀ ಕೇಳ್ತಾರೆ.ಯಡಿಯೂರಪ್ಪ ಆದರೂ ಆಗಲಿ ಯಾರಾದರೂ ಬರಲಿ_ಅವರು ಯಾವುದಾದರೂ ಒಂದು ಕ್ಷೇತ್ರ ತೆಗೆದುಕೊಂಡು ಮಾತಾಡಲಿ ನಮಗೆ ಯಾವುದೇ ತೊಂದರೆ ಇಲ್ಲ ಎಂದು ಡಿಕೆಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
 
ಅಲ್ಲದೇ ಬಿಜೆಪಿ ನಾಯಕರು ಎಷ್ಟು ದುರ್ಬಲ ಆಗಿದೆ ಎನ್ನುವುದಕ್ಕೆ ಇದೊಂದು ಕಾರಣ.66 ಶಾಸಕರನ್ನ ಒಳಗಡೆ ಮಾತಾಡಲಿ ಎಂದು ಕಳಿಸಿಕೊಟ್ಟಿದ್ದಾರೆ.ಒಳಗಡೆ ಮಾತಾಡೋದು ಬಿಟ್ಟು, ಹೊರಗೆ ಮಾತಾಡುತ್ತೇನೆ ಎಂದು ಯಾರ್ರೀ ಕೇಳ್ತಾರೆ.ಅವರ ವೈಫಲ್ಯ, ದುರ್ಬಲ ಇದರಿಂದ ಅರ್ಥ ಆಗುತ್ತಿದೆ ಎಂದು ಡಿಕೆಶಿವಕುಮಾರ್ ವ್ಯಂಗ್ಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾವಾ ಕಾರಣಕ್ಕೆ ಈ ಸಂಭ್ರಮ: ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಪಾಕಿಸ್ತಾನ ಪರ ಬೇಹುಗಾರಿಗೆ: ಎನ್‌ಐಎಯಿಂದ ಯೂಟ್ಯೂಬರ್‌ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ

ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video

Pahalgam Attack, ಅಂದು ಮೋದಿ ಎಚ್ಚರಿಕೆ ನೀಡುತ್ತಿದ್ದರೆ 26 ಮಂದಿಯ ಜೀವ ಉಳಿಯುತ್ತಿತ್ತು: ಮಲ್ಲಿಕಾರ್ಜುನ ಖರ್ಗೆ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments