Webdunia - Bharat's app for daily news and videos

Install App

ಚುನಾವಣಾ ನೀತಿ ಸಂಹಿತೆ ಜಾರಿಯಾದಲ್ಲಿ ಯಾವುದೇ ವೇದಿಕೆ ಕಾರ್ಯಕ್ರಮಕ್ಕೆ ಅವಕಾಶವಿಲ್ಲ..!

Webdunia
ಬುಧವಾರ, 29 ಮಾರ್ಚ್ 2023 (19:08 IST)
ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನಲೆ ಪ್ರತಿ ವರ್ಷದಂತೆ ಈ ಬಾರಿಯೂ ಕರಗ ಅದ್ದೂರಿಯಾಗಿ ನೆರವೇರುತ್ತೆ.ನೀತಿ ಸಂಹಿತೆ ಹಿನ್ನಲೆ ವೇದಿಕೆ ಕಾರ್ಯಕ್ರಮ ಇರುವುದಿಲ್ಲ.ಕರಗ ತಯಾರಿ ಸಭೆ ಕೆಲ ಸೂಚನೆಯನ್ನ ಅಧಿಕಾರಿಗಳು ನೀಡಿದ್ದಾರೆ.ಚುನಾವಣಾ ನೀತಿ ಸಂಹಿತೆ ಜಾರಿಯಾದಲ್ಲಿ ಯಾವುದೇ ವೇದಿಕೆ ಕಾರ್ಯಕ್ರಮಕ್ಕೆ ಅವಕಾಶವಿಲ್ಲ.ಆಹ್ವಾನಿತ ಗಣ್ಯರು ದೇವಸ್ಥಾನಕ್ಕೆ ಭೇಟಿ ನೀಡಲು ಮಾತ್ರ ಅವಕಾಶ ಇರುತ್ತೆ.ಸಾಮಾನ್ಯ ಜನರಂತೆ ದರ್ಶನ ಮಾಡಲು ಅವಕಾಶ.ಅದರಂತೆ ಈ ಬಾರಿ ಕರಗ ಆಚರಣೆ ನಡೆಯಲಿದೆ ಎಂದು ಧರ್ಮರಾಯಸ್ವಾಮಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸತೀಶ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಥಾ ಮನಸ್ಸು ಎಲ್ಲರಿಗೂ ಬರಲ್ಲ…ಅನಾಥ ಮಗುವಿಗೆ ತಾನೇ ಎದೆಹಾಲುಣಿಸಿದ ಸಚಿವೆ ಸೀತಾ ಬೇಡಿ: Video

ವಾಲ್ಮೀಕಿ ನಿಗಮದ ಹಗರಣದಲ್ಲಿ ಕಾಂಗ್ರೆಸ್ ಪಕ್ಷ, ಅವರ ಹೈಕಮಾಂಡ್ ಪಾತ್ರ: ಸಿ.ಟಿ.ರವಿ ಆರೋಪ

ಮೂವರನ್ನು ಕಗ್ಗೊಲೆ ಮಾಡಿದ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಆರೋಪ

ಹನೂರು ಎನ್‌ಕೌಂಟರ್ ಬಗ್ಗೆ ಗಂಭೀರ ಅನುಮಾನ; ಸರ್ಕಾರ ಸ್ಪಷ್ಟ ಉತ್ತರ ನೀಡಬೇಕು: ಬಿ.ವೈ. ವಿಜಯೇಂದ್ರ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments