Webdunia - Bharat's app for daily news and videos

Install App

ಮಾನನಷ್ಟ ಮೊಕದೊಮ್ಮೆಯಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ- ಮುನಿರತ್ನ

Webdunia
ಸೋಮವಾರ, 16 ಜನವರಿ 2023 (14:12 IST)
ತೋಟಗಾರಿಕೆ ಇಲಾಖೆಯಲ್ಲಿ ಗುತ್ತಿಗೆದಾರರ ವಿಚಾರವಾಗಿ ಸಚಿವ ಮುನಿರತ್ನ ಪ್ರತಿಕ್ರಿಯಿಸಿದ್ದು,ಯಾರು ಯಾವ ದಾಖಲೆಗಳನ್ನಾದ್ರೂ ಪಡೆಯಬಹುದು.ಏನಾದ್ರೂ ನ್ಯೂನತೆ ತಪ್ಪುಗಳನ್ನ ಪ್ರಶ್ನೆ ಮಾಡುವ ಹಕ್ಕಿದೆ.ಕಾನೂನಿನ ಚೌಕಟ್ಟಿನಲ್ಲಿ ಏನು ಉತ್ತರ ಕೊಡಬಹುದು ಅದ್ನಾ ನಾನು ಕೊಡ್ತೀನಿ.ಯಾರು ಯಾವ ಹೆಜ್ಜೆ ಇಡ್ತಾರೋ ಇಡಲಿ ನಾನು ಉತ್ತರ ಕೊಡ್ತೀನಿ .ಯಾವುದೇ ಕಾರಣಕ್ಕೂ ನಾನು ಮಾನನಷ್ಟ ಮೊಕ್ಕದೊಮ್ಮೆ ಹೂಡಿದ್ದೇನೆ ಅದರ ಪ್ರಕರ ಮುಂದುವರೆಯುತ್ತೇನೆ.ಮಾನನಷ್ಟ ಮೊಕದೊಮ್ಮೆಯಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ ಎಂದು ಮುನಿರತ್ನ‌ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments