Webdunia - Bharat's app for daily news and videos

Install App

ಅಂದು ಅಲ್ಲಾನು ಇರಲಿಲ್ಲ - ಮುಲ್ಲಾನೂ ಇರಲಿಲ್ಲ, ಇಂದು ಅದು ನಮ್ಮದು ಎನ್ನುತ್ತಿದ್ದಾರೆ: ಸಿಟಿ ರವಿ

Sampriya
ಶುಕ್ರವಾರ, 22 ನವೆಂಬರ್ 2024 (16:17 IST)
Photo Courtesy X
ಬೆಂಗಳೂರು: ಸೋಮೇಶ್ವರ ದೇಗುಲ ನಿರ್ಮಾಣವಾದಾಗ, ವಿರಕ್ತ ಪರಂಪರೆಯ ಮಠದ ಅಭ್ಯುದಯದ ಕಾಲದಲ್ಲಿ ಈ ದೇಶದಲ್ಲಿ "ಅಲ್ಲಾನು ಇರಲಿಲ್ಲ - ಮುಲ್ಲಾನೂ ಇರಲಿಲ್ಲ". ಅಂಥವರು ಇಂದು ಅದು ನಮ್ಮದು, ನಮಗೆ ಕೊಡಬೇಕು, ಎಂದು ಕೇಳುವ ದಾರ್ಷ್ಯ ಎಲ್ಲಿಂದ ಬಂತು? ಅದಕ್ಕೆ ಮೂಲ ಕಾರಣ ಕಾಂಗ್ರೆಸ್ಸಿನ ತುಷ್ಟಿಕರಣದ ನೀತಿ ಎಂದು ಬಿಜೆಪಿ ನಾಯಕ ಸಿಟಿ ರವಿ ಆಕ್ರೋಶ ಹೊರಹಾಕಿದ್ದಾರೆ.

ಅವರು ವಕ್ಫ್‌ ವಿವಾದದ ಕುರಿತಾಗಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಶುಕ್ರವಾರ ನಡೆದ ಪ್ರತಿಭಟನೆಯಲ್ಲಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಈ ಸಂಬಂಧ ಅವರು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲೂ ಪೋಸ್ಟ್ ಹಾಕಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಇವತ್ತಿನ ಕಾಲಘಟ್ಟದಲ್ಲಿ ಕಾಂಗ್ರೇಸ್ ತಾನು ಷರೀಯಾ ಪರವೇ? ಸಂವಿಧಾನದ ಪರವೇ? ಎಂಬ ನಿರ್ಧಾರ ತೆಗೆದುಕೊಳ್ಳಬೇಕಾಗಿದೆ.

ಇಂದು ಬೆಂಗಳೂರಿನ ಸ್ವಾತಂತ್ರ ಉದ್ಯಾನವನದಲ್ಲಿ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟದಲ್ಲಿ ಭಾಗವಹಿಸಿ ಕಾಂಗ್ರೆಸ್ಸಿನ ಹಿಂದೂ ವಿರೋಧಿ ಹಾಗು ಅಲ್ಪಸಂಖ್ಯಾತರ ಓಲೈಕೆಯ ನೀತಿಯನ್ನು ಖಂಡಿಸಿದೆ. ಈ ಹೋರಾಟದಲ್ಲಿ ಬಿಜೆಪಿ ನಾಯಕರು, ಬೆಂಗಳೂರು ನಗರದ ಜಿಲ್ಲೆಗಳ ಕಾರ್ಯಕರ್ತರು ಹಾಗು ಸಾರ್ವಜನಿಕರು ಈ ಸಂದರ್ಭದಲ್ಲಿ ಭಾಗವಹಿಸಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments