Webdunia - Bharat's app for daily news and videos

Install App

ಲೋಡ್ ಶೆಡ್ಡಿಂಗ್ ಬಗ್ಗೆ ತಮಗೆಲ್ಲಾ ಗೊತ್ತಿದೆ-ಡಿಕೆಶಿ

Webdunia
ಗುರುವಾರ, 12 ಅಕ್ಟೋಬರ್ 2023 (21:01 IST)
ರಾಜ್ಯದಲ್ಲಿ ಭೀಕರ ಬರಗಾಲ ಇದೆ.ಬರಗಾಲ ಇದ್ದಾಗ ವಿದ್ಯುತ್ ಉತ್ಪಾದನೆ ಕಡಿಮೆ ಇರುತ್ತೆ.ಒಂದೆರಡು ಗಂಟೆ ವಿದ್ಯುತ್ ಸಮಸ್ಯೆ ಆಗುತ್ತೆ.10 ಸಾವಿರ ಎಕರೆಯಲ್ಲಿ ಸೋಲಾರ್ ಪ್ಲಾಂಟ್ ನಿರ್ಮಾಣಕ್ಕೆ ಪ್ಲಾನ್ ಇದ್ದು,ಈಗಾಗಲೇ ಇಂಧನ ಸಚಿವರು ಕೇಂದ್ರದ ಸಚಿವರನ್ನ ಭೇಟಿ ಮಾಡಿ ಮನವಿ ಮಾಡಿದ್ದಾರೆ.ಸೆಂಟ್ರಲ್ ಗ್ರಿಡ್ ನಿಂದ ಕೊಟ್ರೆ ನಮಗೆಲ್ಲಾ ಅನುಕೂಲ ಆಗುತ್ತೆ.ಮಳೆ ಬಿದ್ದಿದಿದ್ರೆ ಈ ಸಮಸ್ಯೆ ಆಗುತ್ತಿರಲಿಲ್ಲ.ಬಿಜೆಪಿಯವರು ಟೀಕೆ ಮಾಡ್ತಿದ್ದಾರೆ ಅಲ್ಲ.ಅವ್ರ ಕಾಲದಲ್ಲಿ ಎಷ್ಟು ಸಮಸ್ಯೆ ಆಗಿತ್ತು ಅಂತಾ ತಿಳಿಸಲಿ ಎಂದು ಬಿಜೆಪಿ ಗೆ ಡಿಸಿಎಂ ಡಿಕೆಶಿವಕುಮಾರ್ ಟಾಂಗ್ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾವೇರಿ ನೀರು ಹಂಚಿಕೆ ವಿವಾದ: ವಿಜಯ್‌ಗೆ ಮಹತ್ವದ ಪತ್ರ ಬರೆದ ಬಿವೈ ವಿಜಯೇಂದ್ರ

ವರುಣಾರ್ಭಟ ನಡುವೆ ಮುಂದಿನ ನಾಲ್ಕು ದಿನ ಉಡುಪಿಯಲ್ಲಿ ಹೇಗಿರಲಿದೆ ಗೊತ್ತಾ ಹವಾಮಾನ

ಪ್ರತಿಯೊಂದು ವರ್ಗವೂ ಪ್ರಧಾನಿ ಮೋದಿಯೊಂದಿಗಿದೆ ಎಂಬ ನಂಬಿಕೆ: ಪಿಯೂಷ್ ಗೋಯಲ್

ಕರಾವಳಿಯಲ್ಲಿ ಭಾರೀ ಮಳೆ, ನೇತ್ರಾವತಿ ನೀರಿನ ಮಟ್ಟ ಎಷ್ಟು ಏರಿಕೆಯಾಗಿದೆ ಗೊತ್ತಾ

ಅವಳನ್ನು ಕ್ಷಮಿಸುವ ಮೂಲಕ ಮೋದಿಯಿಂದ ಆಕೆಗೆ ಮರುಜೀವ: ಮೋದಿಗೆ ಧನ್ಯವಾದ ಸಲ್ಲಿಸಿದ ಬಾಲಕಿ ತಾಯಿ

ಮುಂದಿನ ಸುದ್ದಿ
Show comments