Webdunia - Bharat's app for daily news and videos

Install App

ದೇವಾಲಯಗಳನ್ನೇ ಟಾರ್ಗೆಟ್ ಮಾಡಿಕೊಂಡಿದ್ದ ಖತರ್ನಾಕ್ ಕಳ್ಳರು

Webdunia
ಬುಧವಾರ, 11 ಮೇ 2022 (11:30 IST)
ಚಿತ್ರದುರ್ಗ: ದೇವಾಲಯಗಳ ಬೀಗ ಮುರಿದು ಕ‍ಳ್ಳತನ ಮಾಡುತ್ತಿದ್ದ ಗ್ಯಾಂಗ್ ಒಂದನ್ನು ಚಿತ್ರದುರ್ಗ ಪೊಲೀಸರು ಬಂಧಿಸಿದ್ದಾರೆ.

ಒಂದೇ ದಿನ ಎರಡು ದೇವಾಲಯಗಳ ಬೀಗ ಮುರಿದು ಈ ಖತರ್ನಾಕ್ ಕಳ್ಳರು ದರೋಡೆ ಮಾಡಿದ್ದರು. ಇದಾದ ಬಳಿಕ ಪೊಲೀಸರು ಹರಸಾಹಸ ಮಾಡಿ ಕಳ್ಳರನ್ನು ಸೆರೆಹಿಡಿದಿದ್ದಾರೆ. ಇದಕ್ಕೂ ಮೊದಲು ಹಲವು ಬಾರಿ ಇವರು ಇದೇ ಕೃತ್ಯವೆಸಗಿದ್ದರು.

ಬಂಧಿತರಿಂದ ಅಪಾರ ಪ್ರಮಾಣದ ನಗ-ನಗದು ಸೇರಿದಂತೆ ಒಂದು ಮೋಟಾರ್ ಬೈಕ್ ಕೂಡಾ ವಶಪಡಿಸಿಕೊಳ್ಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾರ್ವಜನಿಕರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ನೀಡಲು ಸರ್ಕಾರದಿಂದ ಪ್ರಜಾಸೇವಾ ಅಭಿಯಾನ: ಕಾರ್ಯನಿರ್ವಹಣೆ ಹೇಗೆ ಗಮನಿಸಿ

H-1B ಕಟ್ಟುಪಾಡು: ಭಾರತೀಯ ಐಟಿ ಮಂದಿಗೆ ಸವಾಲೋ, ಗ್ಲೋಬಲ್ ಆಫರ್ ಪಡೆಯುವ ಬಂಗಾರದ ಅವಕಾಶವೋ

ಉತ್ತರ ಪ್ರದೇಶದಲ್ಲಿ ಖಾಸಗಿ ಬಸ್ ಏರಿದ ಯುವತಿಗೆ ಇದೆಂಥಾ ಶಾಕ್: ಬಸ್ ನಲ್ಲೇ ನಡೆಯಿತು ರೇಪ್ Video

ಸಚಿವರೆಂದರೆ ಹೀಗಿರಬೇಕು…ಬೆಳ್ಳಂ ಬೆಳಿಗ್ಗೆ ಕಸದ ಗಾಡಿ ಪಕ್ಕ ಕೃಷ್ಣ ಭೈರೇಗೌಡ ನೋಡಿ ಜನರಿಗೆ ಶಾಕ್: Video

ಉತ್ತರ ಪ್ರದೇಶದಲ್ಲಿ ರಸ್ತೆಯಲ್ಲಿ ಸಾಗುತ್ತಿದ್ದಾಗ ಮರ ಉರುಳಿ ವಿದ್ಯುತ್ ತಂತಿ ಸ್ಪರ್ಶಿಸಿದ ವ್ಯಕ್ತಿ: ಬದುಕುಳಿದಿದ್ದಕ್ಕೆ ಇವರೇ ಕಾರಣ video

ಮುಂದಿನ ಸುದ್ದಿ
Show comments